ಯೌವನ ಮರೆಯಾಗುವ ಮುನ್ನ…. ಎಂಬ ಧ್ಯೇಯ ವಾಕ್ಯ ದೊಂದಿಗೆ ಅ.28ಕ್ಕೆ SSF ಪೇರಿಮಾರ್ ಶಾಖೆ ಸಮ್ಮೇಳನವು ಪೇರಿಮಾರ್ ಸುನ್ನೀ ಸೆಂಟರ್ ನಲ್ಲಿ ನಡೆಯಲಿದೆ.
ನಝೀರ್.ಪಿ ( ಅಧ್ಯಕ್ಷರು SSFಪೇರಿಮಾರ್ ಯುನಿಟ್)ಇವರ ಅಧ್ಯಕ್ಷತೆಯಲ್ಲಿ ರಫೀಕ್ ಸಅದಿ ಅಲ್ ಅಫ್ಳಲಿ (ಖತೀಬರು ಪೇರಿಮಾರ್)ಕಾರ್ಯಕ್ರಮವನ್ನು ಉದ್ಘಾಟಿಸುವರು. SSF ಪೇರಿಮಾರ್ ಶಾಖೆಯ ಕಾರ್ಯದರ್ಶಿ ಉನೈಸ್ ಪೇರಿಮಾರ್ ಸ್ವಾಗತಿಸಲಿದ್ದಾರೆ.
ಕಾರ್ಯಕ್ರಮದ ಕೇಂದ್ರ ಬಿಂದು ಮುಖ್ಯ ಪ್ರಭಾಷಣಕ್ಕಾಗಿ ದಾರುಲ್ ಇರ್ಶಾದ್ ಮಾಣಿ ಸಂಸ್ಥೆಯ ಪ್ರಾಂಶುಪಾಲರಾದ ಮುಹಮ್ಮದ್ ಶರೀಫ್ ಸಖಾಫಿ ಉಸ್ತಾದ್ ಆಗಮಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಾಮಾಜಿಕ ರಾಜಕೀಯ ಮುಖಂಡರು ಉಲಮಾ ಉಮರಾ ನೇತಾರರು ಭಾಗವಹಿಸಲಿದ್ದಾರೆ.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ