ಯೌವನ ಮರೆಯಾಗುವ ಮುನ್ನ…. ಎಂಬ ಧ್ಯೇಯ ವಾಕ್ಯ ದೊಂದಿಗೆ ಅ.28ಕ್ಕೆ SSF ಪೇರಿಮಾರ್ ಶಾಖೆ ಸಮ್ಮೇಳನವು ಪೇರಿಮಾರ್ ಸುನ್ನೀ ಸೆಂಟರ್ ನಲ್ಲಿ ನಡೆಯಲಿದೆ.
ನಝೀರ್.ಪಿ ( ಅಧ್ಯಕ್ಷರು SSFಪೇರಿಮಾರ್ ಯುನಿಟ್)ಇವರ ಅಧ್ಯಕ್ಷತೆಯಲ್ಲಿ ರಫೀಕ್ ಸಅದಿ ಅಲ್ ಅಫ್ಳಲಿ (ಖತೀಬರು ಪೇರಿಮಾರ್)ಕಾರ್ಯಕ್ರಮವನ್ನು ಉದ್ಘಾಟಿಸುವರು. SSF ಪೇರಿಮಾರ್ ಶಾಖೆಯ ಕಾರ್ಯದರ್ಶಿ ಉನೈಸ್ ಪೇರಿಮಾರ್ ಸ್ವಾಗತಿಸಲಿದ್ದಾರೆ.
ಕಾರ್ಯಕ್ರಮದ ಕೇಂದ್ರ ಬಿಂದು ಮುಖ್ಯ ಪ್ರಭಾಷಣಕ್ಕಾಗಿ ದಾರುಲ್ ಇರ್ಶಾದ್ ಮಾಣಿ ಸಂಸ್ಥೆಯ ಪ್ರಾಂಶುಪಾಲರಾದ ಮುಹಮ್ಮದ್ ಶರೀಫ್ ಸಖಾಫಿ ಉಸ್ತಾದ್ ಆಗಮಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಾಮಾಜಿಕ ರಾಜಕೀಯ ಮುಖಂಡರು ಉಲಮಾ ಉಮರಾ ನೇತಾರರು ಭಾಗವಹಿಸಲಿದ್ದಾರೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ