ಕರ್ನಾಟಕ ರಾಜ್ಯ SSF ಆಯೋಜಿಸಿರುವ ಯೌವ್ವನ ಮರೆಯಾಗುವ ಮುನ್ನ ಎಂಬ ಧ್ಯೇಯ ವಾಕ್ಯ ದೊಂದಿಗೆ ಸರ್ವ ಶಾಖೆಗಳಲ್ಲಿ ಯುನಿಟ್ ಸಮ್ಮೇಳನದ ಮೂಲಕ ಯುವ ಸಮುದಾಯಕ್ಕೆ ಒಳಿತನ್ನು ಕರುಣಿಸುವ ಸಲುವಾಗಿ, ಕುಲಾಲ್ ಶಾಖೆಯ ವತಿಯಿಂದ ಯುನಿಟ್ ಸಮ್ಮೇಳನ_
_ದಿನಾಂಕ 30/10/2018, ಮಂಗಳವಾರ ಅಸ್ತಮಿಸಿದ ಬುಧವಾರ ರಾತ್ರಿ ಮಗ್ರಿಬ್ ನಮಾಝಿನ ಬಳಿಕ ಮರ್ಹೂಂ ಆದಂ ಮುಸ್ಲಿಯಾರ್ ವೇದಿಕೆಯಲ್ಲಿ ಸ್ಥಳೀಯ ಖತೀಬ್ ಬಹ/ ಸಿದ್ದೀಕ್ ಮದನಿ ಉರುವಾಲು ಪದವು ಉಸ್ತಾದರ ನೇತೃತ್ವದಲ್ಲಿ SSF ಕುಲಾಲ್ ಶಾಖೆಯ ಅಧ್ಯಕ್ಷ ರಾದ ಅಬ್ದುಲ್ ರಶೀದ್ ಉಂಡಾರ್ ರವರ ಅಧ್ಯಕ್ಷತೆಯಲ್ಲಿ ಜರಗಲಿರುವ ಪ್ರಸ್ತುತ ಕಾರ್ಯಕ್ರಮದಲ್ಲಿ ಅಜಿಲಮೊಗರು ಖತೀಬ್ ಬಹು/ ತ್ವಾಹ ಸ ಅದಿ ಪ್ರಸ್ತಾವಿಕ ಭಾಷಣ ಮಾಡಲಿದ್ದಾರೆ,_
_ತನ್ನ ಅತ್ಯುತ್ತಮವಾದ ವಾಕ್ಚಾತುರ್ಯದ ಮೂಲಕ ಯುವ ಸಮುದಾಯವನ್ನು ಒಳಿತಿನೆಡೆಗೆ ಸೆಳೆಯಬಲ್ಲ ಯುವ ಉಮರಾ ನೇತಾರ SSF ಬಂಟ್ವಾಳ ಡಿವಿಷನ್ಅಧ್ಯಕ್ಷರಾದ ಅಬ್ದುಲ್ ರಶೀದ್ ವಗ್ಗ ರವರು ಗಾಂಭೀರ್ಯತೆಯ ಉದ್ಘಾಟನಾ ಪ್ರಭಾಷಣ ದೊಂದಿಗೆ ಅರಂಭಿಸಲ್ಪಡುವ ಯುನಿಟ್ ಸಮ್ಮೇಳನದಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ, ಯುವ ಸಮುದಾಯದ ಅವೇಶ, ಪ್ರಭಾಷಣ ಲೋಕದ ದಿಗ್ಗಜ ಬಹು/ ಕನ್ಯಾನ ಸಿರಾಜುದ್ದೀನ್ ಸಖಾಫಿ ಉಸ್ತಾದರು ಯೌವ್ವನ ಮರೆಯಾಗುವ ಮುನ್ನ ಎಂಬ ವಿಷಯದ ಕುರಿತು ಪ್ರೌಢೊಜ್ವಲ ಪ್ರಭಾಷಣ ಮಾಡಲಿದ್ದಾರೆ,_
_ಪ್ರಸ್ತುತ ಕಾರ್ಯಕ್ರಮ ದಲ್ಲಿ ಪ್ರಗಲ್ಭ ಉಲಮಾ ನೇತಾರರು, ಉಮಾರಾ ನಾಯಕರುಗಳು, ಸಂಘಟನ ಕಾರ್ಯಕರ್ತರು ಭಾಗವಹಿಸಲಿದ್ದಾರೆ, ಅದ್ದರಿಂದ ಯುವ ಸಮುದಾಯವೇ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಿ, ಉಸ್ತಾದರು ನೀಡುವ ಉಪದೇಶವನ್ನು ಕೇಳಿ, ಕಾರ್ಯಕ್ರಮವನ್ನು ವಿಜಯಗೊಳಿಸಬೇಕಾಗಿ ಈ ಮೂಲಕ ತಿಳಿಸುತ್ತಿದ್ದೇವೆ._
SSF ಕುಲಾಲ್ ಶಾಖೆ















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ