ಬನ್ನೂರು :-ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ SSF ಕರ್ನಾಟಕ ರಾಜ್ಯ ಸಮಿತಿ ನಿರ್ದೇಶನದಂತೆ ಯೌವ್ವನ ಮರೆಯಾಗುವ ಮುನ್ನ ಎಂಬ ದ್ಯೇಯ ವಾಕ್ಯದೊಂದಿಗೆ ಯೂನಿಟ್ ಕಾನ್ಫರೆನ್ಸ್ ,ಬುರ್ದಾ ಮಜ್ಲೀಸ್, ಮಹ್ಳರತುಲ್ ಬದ್ರಿಯಾ, ಹಾಗೂ ನಿಭ್ರಾಸುಲ್ ಉಲಮಾ ಎ ಕೆ ಉಸ್ತಾದ್, ಕಂಝುಲ್ ಉಲಮಾ ಚಿತ್ತಾರಿ ಉಸ್ತಾದ್ ಗಳವರ ಅನುಸ್ಮರಣೆ ಕಾರ್ಯಕ್ರಮಗಳು ಅಕ್ಟೋಬರ್ 28 ರಂದು ಸಂಜೆ 4:30 ರಿಂದ ತಾಜುಲ್ ಉಲಮಾ ವೇದಿಕೆ ಬನ್ನೂರಿನಲ್ಲಿ ನಡೆಯುವಾಗ ಪುತ್ತೂರು ತಾಲೂಕಿನ ಎಲ್ಲಾ SSF ಯುನಿಟ್ ಗಳ ಕಾರ್ಯಕರ್ತರು ಬಂದು ವಿಜಯಗೊಳಿಸಬೇಕಾಗಿ ವಿನಂತಿ.
ಬಹು ಖಾಝಿ ಸಯ್ಯಿದ್ ಫಝಲ್ ಕೋಯಮ್ಮ ಅಲ್-ಬುಖಾರಿ ತಂಙಳ್ ಕೂರತ್, ಬಹು ಸಯ್ಯಿದ್ ಅಹ್ಮದ್ ಶಿಹಾಬುದ್ದೀನ್ ಅಲ್-ಮಶ್ಹೂರ್ ತಂಙಳ್ ಸಾರಥಿ ತಾಜುಲ್ ಉಲಮಾ ಇಸ್ಲಾಮಿಕ್ ಕಾಂಪ್ಲೇಕ್ಸ್ ತಲಕ್ಕಿ, ಬಹು ಸಯ್ಯಿದ್ ಅಬ್ದುಲ್ ಖಾದರ್ ಆಟಕೋಯ ತಂಙಳ್ ಅಲೂರು ಕೇರಳ, ಬಹು ಹಸನ್ ಮುಹೀನಿ ಅಹ್ಸನಿ ಮಾರ್ನಾಡ್ ಕಾರ್ಯಕ್ರಮದಲ್ಲಿ ಬಾಗವಹಿಸಲಿದ್ದಾರೆ.
ಮುಖ್ಯ ಪ್ರಭಾಷಣ: ಬಹು ಅಬ್ದುಲ್ ಜಬ್ಬಾರ್ ಸಖಾಫಿ ಪಾತೂರ್.
ಕಾರ್ಯಕ್ರಮ ವಿಜಯಗೊಳಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ