ಕೊಣಾಜೆ : ಎಸ್ ಎಸ್ ಎಫ್ ಕೊಣಾಜೆ ಸೆಕ್ಟರ್ ವ್ಯಾಪ್ತಿಯ ಫರೀದ್ ನಗರ ಶಾಖೆಯ ಯವ್ವನ ಮರೆಯಾಗುವ ಮುನ್ನ ಯುನಿಟ್ ಕಾನ್ಫೆರೆನ್ಸ್ ಶಾಖಾ ಕಛೇರಿಯಲ್ಲಿ ಫೈಝಲ್ ಫರೀದ್ ನಗರ ಅಧ್ಯಕ್ಷತೆಯಲ್ಲಿ ಜರುಗಿತು.
ಸಯ್ಯಿದ್ ಶರಫುದ್ದೀನ್ ಅಲ್ ಹೈದ್ರೋಸಿ ಎಮ್ಮೆಮಾಡ್ ತಂಙಳ್ ರವರ ನೇತೃತ್ವದಲ್ಲಿ ಅಲ್ತಾಫ್ ಮದನಿ ಉಸ್ತಾದರು ಮುಖ್ಯ ಪ್ರಭಾಷಣಗೈದರು.
ನೌಫಲ್ ಮಲಾರ್ ಅಲ್ ಮದೀನ ವಿದ್ಯಾರ್ಥಿ ಉಧ್ಘಾಟನೆ ನೆರೆವೇರಿಸಿದರು ವೇದಿಕೆಯಲ್ಲಿ ರಫೀಖ್ ಮಲಾರ್,ಸೆಕ್ಟರ್ ನಾಯಕರಾದ ಜಲೀಲ್, ನೌಫಲ್ ಫರೀದ್ ನಗರ, ಮುನೀರ್ ಬೈತಾರ್, ಬದ್ರುದ್ದೀನ್ ಅಧ್ಯಕ್ಷರು ಫರೀದ್ ನಗರ ಜುಮಾ ಮಸ್ಜಿದ್ ಹಾಗೂ ಎಸ್ ವೈ ಎಸ್ ಸೆಂಟರ್ ನಾಯಕರುಗಳಾದ ಮಜೀದ್ ಮತ್ತಿತರು ಉಪಸ್ಥಿತರಿದ್ದರು.
ಶಾಖಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಅಶ್ಫಾಕ್ ಸ್ವಾಗತಿಸಿ ನಿರೂಪಿಸಿದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ