ಪಾವೂರು ಅ.27 : ಎಸ್ ಎಸ್ ಎಫ್ ಕೊಣಾಜೆ ಸೆಕ್ಟರ್ ವ್ಯಾಪ್ತಿಯ ಮಲಾರ್ ಅಕ್ಷರ ನಗರ ಶಾಖೆಯಲ್ಲಿ ಯುನಿಟ್ ಕಾನ್ಫೆರೆನ್ಸ್ ಜರುಗಿತು.
ಆಧುನಿಕತೆಯ ಐಶಾರಾಮದಲ್ಲಿ ಪಿಶಾಚಿಯ ಕುಪ್ರೇರಣೆಗೆ ಬಲಿಯಾಗಿ ಜೀವನದ ಬಹುಮುಖ್ಯ ಕಾಲವನ್ನು ಕೆಡವಿ ಹಾಕುವ ಯುವ ತಲೆಮಾರನ್ನು ಧಾರ್ಮಿಕತೆಯ ಚೌಕಟ್ಟಿನೊಳಗೆ ಸಮಾಜಮುಖಿ ಕೆಲಸಗಳಲ್ಲಿ ತೊಡಗಿರಿ ಎಂದು ನೌಫಲ್ ಮುಸ್ಲಿಯಾರ್ ಅಲ್ ಮದೀನ ವಿದ್ಯಾರ್ಥಿ ಮುಖ್ಯ ಪ್ರಭಾಷಣದಲ್ಲಿ ಸೂಚಿಸಿದರು.
ಕಾರ್ಯಕ್ರಮವು ಆಸಿಫ್ ಮಲಾರ್ ಅಧ್ಯಕತೆಯಲ್ಲಿ ರಫೀಖ್ ಮಲಾರ್ ಉದ್ಘಾಟನೆ ಗೈದು ಸೆಕ್ಟರ್ ಪ್ರಧಾನ ಕಾರ್ಯದರ್ಶಿ ನೌಫಲ್ ಫರೀದ್ ನಗರ ಪ್ರಾಸ್ತವಿಕ ಭಾಷಣ ಮಾಡಿದರು.
ಪ್ರಧಾನ ಕಾರ್ಯದರ್ಶಿ ಮುಬಾರಕ್ ಮಲಾರ್ ಸ್ವಾಗತಿಸಿ ಸಲಾಮ್ ಮಲಾರ್ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ