ಕರ್ನಾಟಕ ರಾಜ್ಯದಾದ್ಯಂತ ನಂ.1 ರಿಂದ 15 ತನಕ ನಡೆಯುವ SSF ಸದಸ್ಯತನದ ಅಂಗವಾಗಿ SSF ತುಂಬೆ ಶಾಖೆ ವತಿಯಿಂದ 29-10-2018 ಸೋಮವಾರ ಇಶಾ ನಮಾಝಿನ ಬಳಿಕ ಶಾಖಾ ಉಪಾಧ್ಯಕ್ಷರಾದ ಹಾಜಿ!ಅಬ್ದುಲ್ ಲತೀಫ್ ಹಿಮಮಿಯರ ಅದ್ಯಕ್ಷತೆಯಲ್ಲಿ ತುಂಬೆ ತಾಜುಲ್ ಉಲಮಾ ಮೆಮೋರಿಯಲ್ ಸುನ್ನೀ ಕಲ್ಚರಲ್ ಸೆಂಟರಿನಲ್ಲಿ ಬ್ರಹತ್ ಸಂಘಟನಾ ತರಗತಿಯನ್ನು ಕೆ.ಜಿ.ಎನ್ ಮಿತ್ತೂರು ದಹ್ವ ಕಾಲೇಜ್ ಮುದರ್ರಿಸರಾದ ಬಹು!ಹುಸೈನ್ ಅಹ್ಸನಿ ಅಲ್-ಮುಈನಿ ಸಂಘಟನೆಯ ಅನಿವಾರ್ಯತೆ ಹಾಗು ಮಹತ್ವ ಎಂಬ ವಿಷಯದಲ್ಲಿ ಮುಖ್ಯ ತರಗತಿ ನಡೆಸಿದರು.

ಪ್ರಸುತ ಈ ಸಂದರ್ಭದಲ್ಲಿ SSF ತುಂಬೆ ಶಾಖಾ ಉಪಾಧ್ಯಕ್ಷರಾದ ಜನಾಬ್!ಹನೀಫ್ ಎಂ.ಎ,ಕೋಶಾಧಿಕಾರಿ ಇಬ್ರಾಹಿಂ,ಸಂಘಟನಾ ಸಲಹೆಗಾರ ಅದಂ ಟಿ.ಎ,ಜೊತೆ ಕಾರ್ಯದರ್ಶಿ ಆಮೀನ್ ಟಿ.ಎ,ಫಯಾಝ್.ಬಿ ಹಾಗು ಪದಾಧಿಕಾರಿಗಳು ಹಲವಾರು ಸಂಘಟನಾ ಕಾರ್ಯಕರ್ತರು ಉಪಸ್ಥರಿದ್ದರು.
ಕಾರ್ಯಕ್ರಮದ ಕೊನೆಯಲ್ಲಿ ಶಾಖಾ ಪ್ರ.ಕಾರ್ಯದರ್ಶಿ ನೌಷದ್ ತುಂಬೆ ವಂದಿಸಿದರು.
ವರದಿ:-
ಇರ್ಫಾಝ್ ತುಂಬೆ















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ