ಇಹದ ಮೋಹದ ಹಿಂದೆ ಬಿದ್ದು ಪರಲೋಕ ನಷ್ಟಪಡಿಸಬೇಡಿ, ಈಮಾನ್ ಗಟ್ಟಿಗೊಳಿಸಿ ಹಾಗಿದ್ದರೆ ಮಾತ್ರ ಪರಲೋಕದಲ್ಲಿ ಜಯಗೊಳಿಸಬಹುದು ಎಂದು ದ.ಕ.ಜಿಲ್ಲಾ ಸಂಯುಕ್ತ ಖಾಝಿ ಅಸ್ಸಯ್ಯಿದ್ ಕೂರತ್ ತಂಙಳ್ ಹೇಳಿದರು.

SSF ಚಿಕ್ಕಮಗಳೂರು ಶಾಂತಿನಗರ ಯುನಿಟ್ ಸಮ್ಮೇಳನದ ಲ್ಲಿ ದುಆ ಗೆ ನೇತ್ರತ್ವ ವಹಿಸಿ ಮಾತನಾಡುತ್ತಿದ್ದರು.
ಸ್ಥಳೀಯ ಯುನಿಟ್ ಅಧ್ಯಕ್ಷ, ಚಿಕ್ಕಮಗಳೂರು ಜಿಲ್ಲಾ ಪ್ರ.ಕಾರ್ಯದರ್ಶಿ ಮುಸ್ತಫಾ ಝುಹ್ರಿ ಅಧ್ಯಕ್ಷತೆ ವಹಿಸಿದರು. ಅಶ್ರಫ್ ಲತೀಫಿ ಶಾಂತಿನಗರ ಉದ್ಘಾಟನೆ ಗೈದರು. SSF ರಾಜ್ಯ ಸದಸ್ಯ ಹುಸೈನ್ ಸ ಅದಿ ಹೊಸ್ಮಾರು ಮುಖ್ಯ ಪ್ರಭಾಷಣ ಗೈದರು.

ಉಪ್ಪಳ್ಳಿ ಮುದರ್ರಿಸ್ ಶರಪುದ್ದೀನ್ ಸಅದಿ, SJM ಚಿಕ್ಕಮಗಳೂರು ಜಿಲ್ಲಾ ಅಧ್ಯಕ್ಷ ಇಬ್ರಾಹಿಂ ಸಅದಿ, ಡಿವಿಶನ್ ಅಧ್ಯಕ್ಷ ರಫೀಖ್ ಸಖಾಫಿ, ಕಲಂದರ್ ಸಖಾಫಿ, ಅಬೂಸ್ವಾಲಿಹ್ ಸಖಾಫಿ, ಶೌಕತ್ ಅಲೀ ಶಾಂತಿನಗರ, ಯೂಸುಫ್ ಹಾಜೀ ಉಪ್ಪಳ್ಳಿ, ಅಝೀಝ್ ಕರಾವಳಿ, ಇಸ್ಮಾಯಿಲ್ ಲತೀಫೀ ಬದ್ರಿಯ್ಯ, ಶಾಹುಲ್ ಹಮೀದ್ ಸಖಾಫಿ ಮುಂತಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ