ಮಾಣಿ : ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಇದರ ವತಿಯಿಂದ ಡಿಸೆಂಬರ್ 8 ರಂದು ನಡೆಯುವ ಬೃಹತ್ ಹುಬ್ಬರ್ರಸೂಲ್ ಕಾನ್ಫರೆನ್ಸ್ ಗೆ ಸ್ವಾಗತ ಸಮಿತಿಯನ್ನು ಮಾಣಿ ದಾರುಲ್ ಇರ್ಶಾದ್ ನಲ್ಲಿ ನಡೆದ ಸಭೆಯಲ್ಲಿ ಜಿ ಎಂ ಕಾಮಿಲ್ ಸಖಾಫಿಯವರ ನೇತ್ರತ್ವದಲ್ಲಿ ರಚಿಸಲಾಯಿತು, ಚೆಯರ್ ಮ್ಯಾನ್ ಆಗಿ ಅಬ್ದುಲ್ ಹಮೀದ್ ಸತ್ತಿಕ್ಕಲ್,ಕನ್ವೀನರ್ ಆಗಿ ಅಶ್ರಫ್ ವಳಚ್ಚಿಲ್ ಕೆಮ್ಮಾನ್,ಕೋಶಾಧಿಕಾರಿಯಾಗಿ ಅಬ್ದುರ್ರಹ್ಮಾನ್ ಬುಡೋಳಿ ಹಾಗೂ ಸಮಿತಿ ಸದಸ್ಯರಾಗಿ ಸೆಕ್ಟರ್ ಕಾರ್ಯಕಾರಿಸಮಿತಿಯ ಸದಸ್ಯರನ್ನು ಆಯ್ಕೆ ಮಾಡಲಾಯಿತು,ಸೆಕ್ಟರ್ ಅಧ್ಯಕ್ಷ ಹಾಫಿಳ್ ತೌಸೀಫ್ ಕೆಮ್ಮಾನ್ ಸ್ವಾಗತಿಸಿದರು,ಸ್ವಾದಿಖ್ ಮುಈನೀ ಸಖಾಫಿ ಪ್ರಾಸ್ತಾವಿಕವಾಗಿ ಮಾತನಾಡಿದರು,ವೇದಿಕೆಯಲ್ಲಿ ಹಾರಿಸ್ ಮದನಿ ಪಾಟ್ರಕೋಡಿ,ನಝೀರ್ ಅಮ್ಜದಿ ಮಾಣಿ,ರಫೀಕ್ ಮದನಿ ಪಾಟ್ರಕೋಡಿ,ಹಾಜಿ ಯೂಸುಫ್ ಸಯೀದ್ ನೇರಳಕಟ್ಟೆ ಮುಂತಾದ ಗಣ್ಯರು ಉಪಸ್ಥಿತರಿದ್ದರು, ಮುಸ್ತಫಾ ಬುಡೋಳಿ ಧನ್ಯವಾದಗೈದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ