ಎಸ್ಸೆಸ್ಸೆಫ್ ರಾಜ್ಯ ನಾಯಕ, ಕೊಡಗು ನಿಕಟಪೂರ್ವ ಜಿಲ್ಲಾಧ್ಯಕ್ಷ *ಮರ್ಹೂಂ ರಫೀಖ್ ಸಖಾಫಿ ಚೆರಿಯಪರಂಬು* ರವರ *ಅನುಸ್ಮರಣಾ ಸಮ್ಮೇಳನ* ನವಂಬರ್ 16 ಶುಕ್ರವಾರ ಮಧ್ಯಾಹ್ನ 3ಗಂಟೆಗೆ ಮಿತ್ತೂರು KGN ಸಭಾಂಗಣದಲ್ಲಿ ನಡೆಸಲು ಇಂದು ಮರ್ಕಝುಲ್ ಹಿದಾಯ ಕೊಟ್ಟಮುಡಿಯಲ್ಲಿ ನಡೆದ ಸಂತಾಪ ಸಭೆಯಲ್ಲಿ ತೀರ್ಮಾನಿಸಲಾಯಿತು. ಪ್ರಮುಖ ಸಾದಾತುಗಳು, ಉಲಮಾ ಉಮರಾ ನಾಯಕರು, ಸಂಘಟನಾ ನಾಯಕರು ಭಾಗವಹಿಸಲಿದ್ದಾರೆ.
ಸಭೆಯಲ್ಲಿ ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಮೌಲಾನಾ ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ KM ಸಿದ್ದೀಖ್ ಮೋಂಟುಗೋಳಿ,
ಎಸ್ ವೈ ಎಸ್ ಜಿಲ್ಲಾಧ್ಯಕ್ಷ ಹಫೀಲ್ ಸಅದಿ, ರಾಜ್ಯ ಕೋಶಾಧಿಕಾರಿ ಶರೀಫ್ ಬೆಂಗಳೂರು, ಕಾರ್ಯದರ್ಶಿ ಹಾಫಿಝ್ ಸುಫ್ಯಾನ್ ಸಖಾಫಿ, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸಿರಾಜುದ್ದೀನ್ ಸಖಾಫಿ, ರಾಜ್ಯ ನಾಯಕರಾದ ಇಸ್ಮಾಯಿಲ್ ಮಾಸ್ಟರ್ ಮೋಂಟೆಪದವು,ಇಸ್ಮಾಯಿಲ್ ಝೈನಿ, ಯಾಕೂಬ್ ಮಾಸ್ಟರ್, ಅಡ್ವಕೇಟ್ ಶಾಕಿರ್ ಹಾಜಿ ಸಭೆಯಲ್ಲಿ ಹಾಜರಿದ್ದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ