ಡಿ.3 ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆಯಲಿರುವ ‘ *ಕನೆಕ್ಟ್ – 18’* ಬೃಹತ್ ಸಾಮುದಾಯಿಕ ಸಮ್ಮಿಲನದ ಪ್ರಚಾರಾರ್ಥ ಬಡ ಹೆಣ್ಣಿನ ಮದುವೆಗೆ ಸಾಂತ್ವನವಾಗಿ ಇತ್ತೀಚೆಗೆ ಎಸ್ಸೆಸ್ಸೆಫ್ ತೊಕ್ಕೇೂಟು ಸೆಕ್ಟರ್ ರಿಲೀಫ್ ಸರ್ವೀಸ್ ವತಿಯಿಂದ ಚೆಕ್ ವಿತರಣಾ ಕಾರ್ಯಕ್ರಮ ನಡೆಸಲಾಯಿತು.
ರಿಲೀಫ್ ಸರ್ವೀಸ್ ಡೈರೆಕ್ಟರ್ ಅಲ್ತಾಫ್ ಕುಂಪಲ ರ ಅಧ್ಯಕ್ಷತೆಯಲ್ಲಿ ವಾದೀ ಇರ್ಫಾನ್ ಕುಂಪಲದಲ್ಲಿ ನಡೆದ ಪ್ರಸ್ತುತ ಕಾರ್ಯಕ್ರಮವನ್ನು ರಿಲೀಫ್ ಕನ್ವೀನರ್ ಇಲ್ಯಾಸ್ ಸಖಾಫಿ ಉದ್ಘಾಟಿಸಿದರು.
ವೇದಿಕೆಯಲ್ಲಿ ತೊಕ್ಕೇೂಟು ತಾಜುಲ್ ಉಲಮಾ ಮಸೀದಿ ಮುಅಝ್ಝಿನ್ ಅಬ್ದುರ್ರಝಾಕ್ ಲತೀಫಿ,ರಿಲೀಫ್ ನಿರ್ದೇಶಕ ಉಮರ್ ಹಾಜಿ,ತೊಕ್ಕೂಟು ಸೆಕ್ಟರ್ ಅಧ್ಯಕ್ಷ ಯು.ಎಸ್ ಜಾಫರ್,ಪ್ರ.ಕಾರ್ಯದರ್ಶಿ ಇಮ್ರಾನ್,ಕೇೂಶಾಧಿಕಾರಿ ಶೆಮೀರ್ ಉಪಸ್ಥಿತರಿದ್ದರು.
ರಿಲೀಫ್ ಸರ್ವೀಸ್ ಸಂಚಾಲಕ ಬಾತಿಶ್ ಮಂಚಿಲ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ