ಮಾಣಿ : ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ವತಿಯಿಂದ ಡಿಸೆಂಬರ್ 8 ಶನಿವಾರದಂದು ಸತ್ತಿಕಲ್ ಮೈದಾನದಲ್ಲಿ ನಡೆಯಲಿರುವ ಬೃಹತ್ ಮೀಲಾದ್ ಕಾನ್ಫರೆನ್ಸ್ ನಲ್ಲಿ ರಫೀಕ್ ಸಅದಿ ದೇಲಂಪಾಡಿ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ,ಝೈನುಲ್ ಉಲಮಾ ಮಾಣಿ ಉಸ್ತಾದ್ ಉದ್ಘಾಟನೆ ಮಾಡಲಿರುವ ಈ ಕಾರ್ಯಕ್ರಮದಲ್ಲಿ ಅಸ್ಸಯ್ಯಿದ್ ಹಂಝ ಹಾದಿ ತಂಙಳ್ ಪಾಟ್ರಕೋಡಿ ದುಆ ಆಶೀರ್ವಚನ ನೀಡಲಿದ್ದಾರೆ,ಟಿ ಎಂ ಮುಹ್ಯಿದ್ದೀನ್ ಕಾಮಿಲ್ ಸಖಾಫಿ ತೋಕೆ ಪ್ರಾಸ್ತಾವಿಕವಾಗಿ ಮಾತನಾಡಲಿರುವರು,ಜಿ ಎಂ ಕಾಮಿಲ್ ಸಖಾಫಿ ಸ್ವಾಗತ ಭಾಷಣ ಮಾಡುವರು,ಸಯ್ಯಿದ್ ತ್ವಾಹಾ ತಂಙಳ್ ನೇತೃತ್ವದಲ್ಲಿ ಆಕರ್ಷಕ ಬುರ್ದಾ ಮಜ್ಲಿಸ್ ನಡೆಯಲಿದ್ದು ಮಾಸ್ಟರ್ ಶಿಹಾನ್ ಉಳ್ಳಾಲ ನಅತ್ ನಡೆಸಿಕೊಡುವರು,ಅಸ್ಸಯ್ಯಿದ್ ಸಾದಾತ್ ತಂಙಳ್ ಕರುವೇಲು,ಅಬ್ದುಲ್ ರಝಾಕ್ ಮದನಿ ಕಾಮಿಲ್ ಸಖಾಫಿ ಸೂರಿಕುಮೇರು, ಇಬ್ರಾಹಿಂ ಸಅದಿ ಮಾಣಿ,ಮುಹಮ್ಮದ್ ಶರೀಫ್ ಸಖಾಫಿ ಮಾಣಿ,ಸದಕತುಲ್ಲಾಹ್ ನದ್ವಿ ಮಾಣಿ,ರಶೀದ್ ಸಖಾಫಿ ಗಡಿಯಾರ್,ಹನೀಫ್ ಸಖಾಫಿ ಪೇರಮೊಗರು,ಹಾರಿಸ್ ಮದನಿ ಪಾಟ್ರಕೋಡಿ, ಬಶೀರ್ ಝುಹುರಿ ಸೂರಿಕುಮೇರು, ಅಶ್ರಫ್ ಸಖಾಫಿ ಸೂರಿಕುಮೇರು, ನಝೀರ್ ಅಮ್ಜದಿ ಸರಳಿಕಟ್ಟೆ,ಯಾಕೂಬ್ ಸಅದಿ ಅಲ್ ಅಫ್ಳಲಿ ಪಾಣಾಜೆ,ಮುಂತಾದ ಹಲವಾರು ಉಲಮಾ ಉಮರಾ ನೇತಾರರು ಭಾಗವಹಿಸಲಿರುವರು ಎಂದು ಸೆಕ್ಟರ್ ನಾಯಕರಾದ ಹಾಫಿಳ್ ತೌಸೀಫ್ ಕೆಮ್ಮಾನ್, ಮುಸ್ತಫಾ ಬುಡೋಳಿ,ಸ್ವಾದಿಖ್ ಮುಈನೀ ಸಖಾಫಿ, ಕಲಂದರ್ ಶೇರಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ