ಮರ್ಕಝಿ ಈದ್ ಮಿಲಾದ್ ಸಮಿತಿ ವತಿಯಿಂದ ಭಟ್ಕಳದಲ್ಲಿ 20/11/2018 ರ ಸಂಜೆ 4 ಗಂಟೆಗೆ ಬೃಹತ್ ಮೀಲಾದ್ ರ್ಯಾಲಿ ಪಟ್ಟಣದ ಹೃದಯಭಾಗದಲ್ಲಿ ಹಾದು ಹೋಗಲಿದೆಮರ್ಕಝಿ ಈದ್ ಮಿಲಾದ್ ಸಮಿತಿ ವತಿಯಿಂದ ಭಟ್ಕಳದಲ್ಲಿ 20/11/2018 ರ ಸಂಜೆ 4 ಗಂಟೆಗೆ ಬೃಹತ್ ಮೀಲಾದ್ ರ್ಯಾಲಿ ಪಟ್ಟಣದ ಹೃದಯಭಾಗದಲ್ಲಿ ಹಾದು ಹೋಗಲಿದೆ.
ಇದರಲ್ಲಿ ಸಮವಸ್ತ್ರಧಾರಿಗಳಾದ SSF ಕಾರ್ಯಕರ್ತರು ಈ ರ್ಯಾಲಿಯಲ್ಲಿ ಭಾಗವಹಿಸಲಿದ್ದು SSF ಜಿಲ್ಲಾಧ್ಯಕ್ಷ ಸಯ್ಯದ್ ಅಲವಿ ತಂಗಲ್ ಕರ್ಕಿ,ಬಜ್ಮೆ ಫೈಝೆ ರಸೂಲ್ ಅಧ್ಯಕ್ಷ ಜೀಫ್ರಿ ನಾಗರ್ಮಟ್,ಇದಾರೆ ಫೈಝೆ ರಸೂಲ್ ಅಧ್ಯಕ್ಷ ಖ್ವಾಜಾ ಹಸ್ಸನ್,SYS ಜಿಲ್ಲಾ ಪ್ರ. ಕಾರ್ಯದರ್ಶಿ Dr.ಯಾಹ್ಯ ಹಾಜಿ ಅಸ್ಕೆರಿ, ಫೈಝಾನ್ ಮೌಲಾನ,ಜೀಫ್ರಿ ಅಕ್ರಮಿ,ಆರಿಫ್ ಸಅದಿ, ಇಸ್ಮಾಯಿಲ್ ಫಾರೂಖಿ,ನಾಸಿರ್ MH,ಸಿನಾನ್,ಜಾವೀದ್ ಲೂಕ್ಮನ್ ಮುಂತಾದವರು ಭಾಗವಹಿಸುವರು ಎಂದು ssf ರಾಜ್ಯ ಸಮಿತಿ ಸದಸ್ಯರಾದ ನವಾಝ್ ಭಟ್ಕಳ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದರಲ್ಲಿ ಸಮವಸ್ತ್ರಧಾರಿಗಳಾದ SSF ಕಾರ್ಯಕರ್ತರು ಈ ರ್ಯಾಲಿಯಲ್ಲಿ ಭಾಗವಹಿಸಲಿದ್ದು SSF ಜಿಲ್ಲಾಧ್ಯಕ್ಷ ಸಯ್ಯದ್ ಅಲವಿ ತಂಗಲ್ ಕರ್ಕಿ,ಬಜ್ಮೆ ಫೈಝೆ ರಸೂಲ್ ಅಧ್ಯಕ್ಷ ಜೀಫ್ರಿ ನಾಗರ್ಮಟ್,ಇದಾರೆ ಫೈಝೆ ರಸೂಲ್ ಅಧ್ಯಕ್ಷ ಖ್ವಾಜಾ ಹಸ್ಸನ್,SYS ಜಿಲ್ಲಾ ಪ್ರ. ಕಾರ್ಯದರ್ಶಿ Dr.ಯಾಹ್ಯ ಹಾಜಿ ಅಸ್ಕೆರಿ, ಫೈಝಾನ್ಮೌ ಲಾನ,ಜೀಫ್ರಿ ಅಕ್ರಮಿ,ಆರಿಫ್ ಸಅದಿ, ಇಸ್ಮಾಯಿಲ್ ಫಾರೂಖಿ,ನಾಸಿರ್ MH,ಸಿನಾನ್,ಜಾವೀದ್ ಲೂಕ್ಮನ್ ಮುಂತಾದವರು ಭಾಗವಹಿಸುವರು ಎಂದು ssf ರಾಜ್ಯ ಸಮಿತಿ ಸದಸ್ಯರಾದ ನವಾಝ್ ಭಟ್ಕಳ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ