ಒಮಾನ್: ಕರ್ನಾಟಕ ಕಲ್ಚರಲ್ ಫೌಂಡೇಶನ್ ಒಮಾನ್ ಇದರ ಅಧೀನದ ಸೀಬ್ ಝೋನ್ ವತಿಯಿಂದ ‘ಸಂದೇಶ ವಾಹಕರೇ ತಮ್ಮೆಡೆಗೆ’ ಎಂಬ ಶೀರ್ಷಿಕೆಯಡಿಯಲ್ಲಿ ಮೀಲಾದ್ ಕಾನ್ಫರೆನ್ಸ್ ನವೆಂಬರ್ 22(ಇಂದು) ಗುರುವಾರ ಸಂಜೆ 8ಕ್ಕೆ ಬರ್ಕ ಅಲ್ ಫವಾನ್ ಸಭಾಂಗಣದಲ್ಲಿ ನಡೆಯಲಿದೆ.
ಕೆ.ಸಿ.ಎಫ್ ಒಮಾನ್ ಅಧ್ಯಕ್ಷರಾದ್ ಸೈಯ್ಯದ್ ಆಬಿದ್ ಅಲ್ ಹೈದ್ರೋಸ್ ಎಮ್ಮೆಮ್ಮಾಡು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಎಸ್ಸೆಸ್ಸೆಫ್ ದ.ಕ ಜಿಲ್ಲಾ ಸಮಿತಿ ಅಧ್ಯಕ್ಷರಾದ ಸಿರಾಜುದ್ದೀನ್ ಸಖಾಫಿ ಕನ್ಯಾನ ಮುಖ್ಯ ಪ್ರಭಾಷಣಗೈಯ್ಯುವರು. ಕೇರಳ ಫೋಲ್ಕ್ಲೋರ್ ಅಕಾಡಮಿ ಪ್ರಶಸ್ತಿ ವಿಜೇತರು, ಖ್ಯಾತ ದಫ್ ಮುಟ್ಟ್ ಕಲಾವಿದರೂ ಆದ ಕೋಯ ಕಾಪಾಡ್ ಮತ್ತು ತಂಡದಿಂದ ಪ್ರವಾದಿ ಪ್ರಕೀರ್ತನಾ ಕಾರ್ಯಕ್ರಮ ನಡೆಯಲಿದೆ. ಒಮಾನ್ ನಲ್ಲಿರುವ ಕನ್ನಡಿಗ ಪ್ರವಾದಿ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಯಶಸ್ವಿಗೊಳಿಸುವಂತೆ ಕೆ.ಸಿ.ಎಫ್ ಸೀಬ್ ಝೋನ್ ನೇತಾರರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ