ಸೌದಿ ಅರಬೀಯಾ: ಅಲ್ ಮದೀನ ಮಂಜನಾಡಿ ಸಂಸ್ಥೆಯ ಬೆಳ್ಳಿ ಹಬ್ಬ ಸಮ್ಮೇಳನ ಧ್ವಜವನ್ನು ಮದೀನಾ ಮುನವ್ವರದಲ್ಲಿ ಅಲ್ ಮದೀನ ಕಾರ್ಯಕರ್ತರು ಶೈಖುನಾ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದರಿಗೆ ಹಸ್ತಾಂತರಿಸಿದರು.
ಸಂಸ್ಥೆಯ ಇಪ್ಪತ್ತೈದು ಸಮಾಜಮುಖಿ ಯೋಜನೆಗಳಲ್ಲಿ ಒಂದಾದ ಪುಸ್ತಕ ಬಿಡುಗಡೆ ಅಂಗವಾಗಿ ಅಲ್ ಮದೀನ ದಅ್ ವಾ ವಿದ್ಯಾರ್ಥಿ ಬರೆದ ಮದೀನಾ ನನ್ನ ಹಬೀಬರ ನಾಡು ಪುಸ್ತಕ ಪ್ರಕಾಶನಗೈದರು.
ಈ ಸಂಧರ್ಭದಲ್ಲಿ ಅಲ್ ಮದೀನಾ ಅಬುಧಾಬಿ ಘಟಕದ ಉಪಾಧ್ಯಕ್ಷ ಪುತ್ತು ಮೋರ್ಲ, ದುಬೈ ಕಮಿಟಿಯ ನಝೀರ್ ಹಾಜಿ, ಅಬ್ದುರ್ರವೂಫ್ ಜಾರಿಗೆಬೈಲ್ ಸಹಿತ ಅಲ್ ಮದೀನದ ಹಿತೈಷಿಗಳು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ