ಮಂಗಳೂರು:ಸುಮಾರು 7 ದಶಕ ಗಳ ತನಕ ದಕ್ಷಿಣ ಕರ್ನಾಟಕದ ಉಳ್ಳಾಲದಲ್ಲಿ ಬಂದು ದೀನೀ ಪ್ರಭೋದನೆಯೊಂದಿಗೆ ರಾಷ್ಟ್ರಾದ್ಯಂತ ಅಹ್ಲು ಸುನ್ನತ್ ವಲ್-ಜಮಾಅತ್ ನೆಲೆಯೂರಲು ಕಾರಣಕರ್ತರಾದ ಆಧ್ಯಾತ್ಮಿಕ ನಾಯಕ ಮರ್ಹೂಂ ಸಯ್ಯದ್ ತಾಜುಲ್ ಉಲಮಾ ಅಬ್ದುರಹ್ಮಾನ್ ಕುಂಞಿಕೋಯ ತಂಙಳ್ ಅಲ್ ಬುಖಾರಿರವರ 5 ನೇ ಉರೂಸ್ ಡಿಸೆಂಬರ್ 7,8,9 ಎಂಬೀ ದಿನಾಂಕಗಳಲ್ಲಿ ಎಟ್ಟಿಕುಲಂನಲ್ಲಿ ನಡೆಯುತ್ತದೆ.
ಉನ್ನತ ಸಾದಾತ್ ಗಳು,ಉನ್ನತ ಉಲಮಾ,ಉಮರಾ ನೇತಾರರು,ಸಂಘಟನಾ ನಾಯಕರು ಭಾಗವಹಿಸುವ ಈ ಉರೂಸ್ ಕಾರ್ಯಕ್ರಮಕ್ಕೆ ದ.ಕ ಜಿಲ್ಲಾ ವ್ಯಾಪ್ತಿಯಲ್ಲಿರುವ ಎಲ್ಲಾ ಸುನ್ನೀ ಕುಟುಂಬದ ನಾಯಕರು,ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಎಸ್.ವೈ.ಎಸ್ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಕಿನಾರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ