ಮಂಗಳೂರು: ಸರಿಸುಮಾರು 65 ವರ್ಷಗಳ ಕಾಲ ದಕ್ಷಿಣ ಕರ್ನಾಟಕದ ಉಳ್ಳಾಲದಲ್ಲಿ ದೀನಿ ಪ್ರಭೋದನೆಯೊಂದಿಗೆ ರಾಷ್ಟ್ರಾದ್ಯಂತ ಅಹ್ಲ್ ಸುನ್ನತ್ ವಲ್ ಜಮಾಅತ್ ನೆಲೆಯೂರಲು ಕಾರಣೀಕರ್ತರಾದ ಆಧ್ಯಾತ್ಮಿಕ ನಾಯಕ ಮರ್ಹೂಂ ತಾಜುಲ್ ಉಲಮಾ ಸಯ್ಯಿದ್ ಅಬ್ದುಲ್ ರಹ್ಮಾನ್ ಅಲ್ ಬುಖಾರಿ ಉಳ್ಳಾಲ ತಂಙಳ್ ರವರ 5 ನೇ ಉರೂಸ್ ಸಂಭ್ರಮ ಇಂದಿನಿಂದ ಡಿ 9 ರ ತನಕ ಎಟ್ಟಿಕ್ಕುಳಂ ಕೇರಳದಲ್ಲಿ ನಡೆಯಲಿದೆ.
ಜಾಗತಿಕ ಮಟ್ಟದ ಉನ್ನತ ಉಲಮಾ,ಉಮರಾ ನೇತಾರರು ಭಾಗವಹಿಸುವ ಉರೂಸ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಸ್.ಜೆ. ಎಂ ರಾಜ್ಯಾದ್ಯಕ್ಷ ಆತೂರ್ ಸಅದ್ ಮುಸ್ಲಿಯಾರ್ ಕರೆ ನೀಡಿದ್ದಾರೆ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ