ಬೆಳ್ತಂಗಡಿ:ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಷನ್ ಇದರ ನಾವೂರು ಶಾಖೆ ಇದರ ಮಹಾಸಭ ಶಾಖಾಧ್ಯಕ್ಷ ಸುಲೈಮಾನ್ ಪಿ ವೈ ಯವರ ಅಧ್ಯಕ್ಷತೆಯಲ್ಲಿ ನಡೆ ಯಿತು. ಸಯ್ಯಿದ್ ಇಂಬಿಚಿ ಕೋಯ ತಂಙಳ್ ಮಂಬುರಂ ದುವಾ ನಡೆಸಿದರು. ಹಾಫಿಳ್ ಯಾಕೂಬ್ ಸಅದಿ ನಾವೂರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಬ್ದುಲ್ ರಹಿಮಾನ್ ಸಖಾಫಿ ತರಗತಿ ನೀಡಿದರು.ಮುರ ನಾವೂರು ಜಮಾಅತ್ ಅಧ್ಯಕ್ಷ ಪಿ. ಎ ಅಬೂಬಕ್ಕರ್, ಕೋಶಾಧಿಕಾರಿ ಯೂಸುಫ್ ಪಿ ಎ ಎಸ್ ವೈ ಎಸ್ ಅಧ್ಯಕ್ಷ ಅಬ್ದುಲ್ ರಹಿಮಾನ್ ಮುಸ್ಲಿಯಾರ್ ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ಅಧ್ಯಕ್ಷ ಕಮಾಲ್ ಮುಸ್ಲಿಯಾರ್ ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ಕಾರ್ಯದರ್ಶಿ ಶರೀಫ್ ಶಾಝ್ ಮುಂತಾದವರು ಉಪಸ್ಥಿತರಿದ್ದರು.
ನಂತರ ನೂತನ ಸಾಲಿನ ಸಮಿತಿಯನ್ನು ರಚಿಸಲಾಯಿತು.
ಅಧ್ಯಕ್ಷರಾಗಿ ಇಬ್ರಾಹಿಮ್ ಪಿ.ಎ ಉಪಾಧ್ಯಕ್ಷರುಗಳಾಗಿ ನಾಸಿರುದ್ದೀನ್ ಎನ್ ಎಂ, ಅಶ್ರಫ್ ಡಿ. ಎಂ ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದೀಕ್ ಕೋಡಿಕನ್ನಾಜೆ ಕಾರ್ಯದರ್ಶಿಗಳಾಗಿ ಕಬೀರ್ 5 ಸೆನ್ಸ್, ಸ್ವಾಲಿಹ್ ಪಿ ಎ ಕೋಶಾಧಿಕಾರಿಯಾಗಿ ಶರಫುದ್ದೀನ್ ಕಿರ್ನಡ್ಕ ಆಯ್ಕೆಯಾದರು. ಅಬ್ದುಲ್ ಮಜೀದ್ ಸ್ವಾಗತಿಸಿ ಸಿದ್ದೀಕ್ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ