ಚಿಕ್ಕಮಂಗಳೂರು:ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯ ಭವಿಷ್ಯದ ಭರವಸೆಯ ತಂಡವಾಗಿರುವ ಟೀಮ್ ಹಸನೈನ್ ಬೆಂಗಳೂರು,ಕೊಡಗು,ಚಿಕ್ಕಮಂಗಳೂರು,ಹಾಸನ,ಮೈಸೂರು ಹಾಗೂ ಶಿಮೊಗ್ಗ ಜಿಲ್ಲೆಗಳ ಟೀಮ್ ಹಸನೈನ್ ಟ್ರೈನಿಂಗ್ ಕ್ಯಾಂಪ್ ಖಿಯಾದ-2018 ಎಸ್ಸೆಸ್ಸೆಫ್ ರಾಜ್ಯ ಸಮಿತಿ ಸದಸ್ಯರಾದ ಉಸ್ಮಾನ್ ಹಂಡುಗುಳಿರವರ ಅಧ್ಯಕ್ಷತೆಯಲ್ಲಿ ಶಾದುಲೀ ಜುಮಾ ಮಸ್ಜಿದ್ ಮದರಸ ಹಾಲ್ ಉಪ್ಪಳ್ಳಿಯಲ್ಲಿ ನಡೆಯಿತು.
ಎಸ್.ವೈ.ಎಸ್ ರಾಜ್ಯ ಕೋಶಾಧಿಕಾರಿ ಯೂಸುಫ್ ಹಾಜಿ ಉಪ್ಪಳ್ಳಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ರಾಜ್ಯ ಸಮಿತಿ ಕಾರ್ಯದರ್ಶಿ ಮೌಲಾನಾ ಸುಫ್ಯಾನ್ ಸಖಾಫಿ ತರಗತಿಯನ್ನು ನಡೆಸಿದರು.
ಎಸ್ಸೆಸ್ಸೆಫ್ ರಾಜ್ಯ ಸಮಿತಿ ಸದಸ್ಯ ಹುಸೈನ್ ಸ ಅದಿ ಹೊಸ್ಮಾರ್ ಮುನ್ನುಡಿ ಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ರಾಜ್ಯ ಸಮಿತಿ ಸದಸ್ಯ ಶಾಹಿನ್ ಚಿಕ್ಕಮಂಗಳೂರು, ಜಿಲ್ಲಾ ನಾಯಕರಾದ ಸಫ್ವಾನ್ ಸಖಾಫಿ ,ಅಝೀಝ್ ಮಾಗುಂಡಿ,ಆಬಿದ್ ಸಖಾಫಿ ಮಾಗುಂಡಿ,ಎಸ್ಸೆಸ್ಸೆಫ್ ನಾಯಕರಾದ ಖಲಂದರ್ ಸಖಾಫಿ ಚಿಕ್ಕಮಂಗಳೂರು,ಶಾಫಿ ಸ ಅದಿ ಸೋಮಾರಪೇಟೆ,ಸಾದಾತ್ ಶಿವಮೊಗ್ಗ ಹಾಗೂ ಇನ್ನಿತರ ಉಲಮಾ ,ಉಮರಾ ನಾಯಕರು ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ಟೀಮ್ ಹಸನೈನ್ ರಾಜ್ಯ ಉಸ್ತುವಾರಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಸ್ವಾಗತಿಸಿ,ಕೊನೆಗೆ ವಂದಿಸಿದರು.

















ಇನ್ನಷ್ಟು ಸುದ್ದಿಗಳು
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ