ದೇರಳಕಟ್ಟೆ: ಡಿಸಂಬರ್ 14: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಇದರ ದೇರಳಕಟ್ಟೆ ಸೆಕ್ಟರ್ ವ್ಯಾಪ್ತಿಯ ಕಾನೆಕೆರೆ ಶಾಖೆಯ ಮಹಾಸಭೆ ಜರುಗಿತು. 2018-19ನೇ ಸಾಲಿನ ನೂತನ ಪದಾಧಿಕಾರಿಗಳಾಗಿ ಆಯ್ಕೆ ಮಾಡಲಾಯಿತು.
ಮುಹಮ್ಮದ್ ರಫೀಖ್ ರವರ ಅಧ್ಯಕ್ಷತೆಯಲ್ಲಿ ಸಭೆಯೂ ನಡೆಯಿತು. ವಿ. ಯು. ಇಸ್ಹಾಖ್ ಝುಹುರಿ ಉಸ್ತಾದರು ಸಭೆಯನ್ನು ಉದ್ಘಾಟಿಸಿದರು. ಚುನಾವಣಾ ವೀಕ್ಷಕರಾಗಿ ಸೆಕ್ಟರ್ ಎಸ್. ಬಿ. ಎಸ್ ಕನ್ವಿನರ್ ಅಲ್ತಾಫ್ ಶಾಂತಿಬಾಗ್ ಹಾಗೂ ಅಲ್ತಾಫ್ ಬದ್ಯಾರ್ ಆಗಮಿಸಿದ್ದರು.
ನೂತನ ಅಧ್ಯಕ್ಷರಾಗಿ ಸಾಜಿದ್ ಹಿಮಮಿ, ಪ್ರಧಾನ ಕಾರ್ಯದರ್ಶಿ ಇಫಾಝ್ ತಮೀಂ,ಕೋಶಾಧಿಕಾರಿ ಅಹ್ಮದ್ ಕಬೀರ್, ಉಪಾಧ್ಯಕ್ಷರಾಗಿ ಇರ್ಷಾದ್ ಕೆ. ಎ, ಜೊತೆ ಕಾರ್ಯದರ್ಶಿಗಳಾಗಿ ಶಫೀಖ್ ಕೆ, ರವರನ್ನು ಆಯ್ಕೆಮಾಡಲಾಯಿತು.
ಸಭೆಯಲ್ಲಿ ಎಸ್. ವೈ. ಎಸ್ ಅಧ್ಯಕ್ಷರು ಬಿ. ಕೆ. ಮುಹಮ್ಮದ್, ಎಸ್, ವೈ. ಎಸ್ ಸದಸ್ಯರು ಉಮರಾಕ,ಹಸೈನಾರ್, ಹೈದರ್, ಮತ್ತಿತ್ತರು ಉಪಸ್ಥಿತರಿದ್ದರು.
ಇಫಾಝ್ ತಮೀಂ ಸ್ವಾಗತಿಸಿ, ನಿರೂಪಿಸಿದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ