ದೇರಳಕಟ್ಟೆ: ಡಿಸಂಬರ್ 14: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಇದರ ದೇರಳಕಟ್ಟೆ ಸೆಕ್ಟರ್ ವ್ಯಾಪ್ತಿಯ ಕಾನೆಕೆರೆ ಶಾಖೆಯ ಮಹಾಸಭೆ ಜರುಗಿತು. 2018-19ನೇ ಸಾಲಿನ ನೂತನ ಪದಾಧಿಕಾರಿಗಳಾಗಿ ಆಯ್ಕೆ ಮಾಡಲಾಯಿತು.
ಮುಹಮ್ಮದ್ ರಫೀಖ್ ರವರ ಅಧ್ಯಕ್ಷತೆಯಲ್ಲಿ ಸಭೆಯೂ ನಡೆಯಿತು. ವಿ. ಯು. ಇಸ್ಹಾಖ್ ಝುಹುರಿ ಉಸ್ತಾದರು ಸಭೆಯನ್ನು ಉದ್ಘಾಟಿಸಿದರು. ಚುನಾವಣಾ ವೀಕ್ಷಕರಾಗಿ ಸೆಕ್ಟರ್ ಎಸ್. ಬಿ. ಎಸ್ ಕನ್ವಿನರ್ ಅಲ್ತಾಫ್ ಶಾಂತಿಬಾಗ್ ಹಾಗೂ ಅಲ್ತಾಫ್ ಬದ್ಯಾರ್ ಆಗಮಿಸಿದ್ದರು.
ನೂತನ ಅಧ್ಯಕ್ಷರಾಗಿ ಸಾಜಿದ್ ಹಿಮಮಿ, ಪ್ರಧಾನ ಕಾರ್ಯದರ್ಶಿ ಇಫಾಝ್ ತಮೀಂ,ಕೋಶಾಧಿಕಾರಿ ಅಹ್ಮದ್ ಕಬೀರ್, ಉಪಾಧ್ಯಕ್ಷರಾಗಿ ಇರ್ಷಾದ್ ಕೆ. ಎ, ಜೊತೆ ಕಾರ್ಯದರ್ಶಿಗಳಾಗಿ ಶಫೀಖ್ ಕೆ, ರವರನ್ನು ಆಯ್ಕೆಮಾಡಲಾಯಿತು.
ಸಭೆಯಲ್ಲಿ ಎಸ್. ವೈ. ಎಸ್ ಅಧ್ಯಕ್ಷರು ಬಿ. ಕೆ. ಮುಹಮ್ಮದ್, ಎಸ್, ವೈ. ಎಸ್ ಸದಸ್ಯರು ಉಮರಾಕ,ಹಸೈನಾರ್, ಹೈದರ್, ಮತ್ತಿತ್ತರು ಉಪಸ್ಥಿತರಿದ್ದರು.
ಇಫಾಝ್ ತಮೀಂ ಸ್ವಾಗತಿಸಿ, ನಿರೂಪಿಸಿದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ