ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ (SჄS)
ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಯು ಕಳೆದ ಮೂರು ತಿಂಗಳಿಂದ ಬ್ರಾಂಚ್, ಸೆಂಟರ್ ಮತ್ತು ಝೋನ್ ಗಳಲ್ಲಿ ಅಸೆಂಬ್ಲಿ ಕಾರ್ಯಕ್ರಮ ನಡೆದು ಇದೀಗ ಡಿಸೆಂಬರ್ 16 ಆದಿತ್ಯ ವಾರ ಅಪರಾಹ್ನ 2.00 ಘಂಟೆ ಗೆ ಬಂಟ್ವಾಳ ತಾಲೂಕಿನ ಸುರಿಬೈಲ್ ದಾರುಲ್ ಅಶ್ಹರಿಯ್ಯಾ ವಿಧ್ಯಾ ಕೇಂದ್ರ ದಲ್ಲಿ ಜಿಲ್ಲಾ ಅಸೆಂಬ್ಲಿ ನಡೆಯಲಿದೆ. ಪ್ರಸ್ತುತ ಕಾರ್ಯಕ್ರಮದಲ್ಲಿ 1000 ಜಿಲ್ಲೆಯ ವಿವಿಧ ಘಟಕಗಳ ನಾಯಕರಿಗೆ ಆಹ್ವಾನ ನೀಡಲಾಗಿದೆ .
ಜಿಲ್ಲಾ ದ್ಯಕ್ಷ ಪಿ ಎಂ ಉಸ್ಮಾನ್ ಸಅಧಿ ಪಟ್ಟೋರಿ ಅಧ್ಯಕ್ಷತೆ ಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜ್ಯ ನಾಯಕರಾದ ಎಸ್ ಪಿ ಹಂಝ ಸಖಾಫಿ ಬಂಟ್ವಾಳ ವಿಷಯ ಮಂಡಿಸುವರು.ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕೌನ್ಸಿಲರ್ ಗಳು, ಝೋನ್ ಕಾರ್ಯಕಾರಿಣಿ ಸದಸ್ಯರು,31 ಸೆಂಟರ್ ಗಳ ಕಾರ್ಯಕಾರಿಣಿ ಸದಸ್ಯರು, 293 ಬ್ರಾಂಚ್ಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಮತ್ತು ಕೋಶಾಧಿಕಾರಿ ಗಳು ಕಡ್ಡಾಯವಾಗಿ ಭಾಗವಹಿಸಲು ಈ ಮೂಲಕ ವು ಕೋರಲಾಗಿದೆ. ಎಂದು SჄS ದ ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಪ್ ಕಿನಾರ ಮಂಗಳೂರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ