ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ (SჄS)
ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಯು ಕಳೆದ ಮೂರು ತಿಂಗಳಿಂದ ಬ್ರಾಂಚ್, ಸೆಂಟರ್ ಮತ್ತು ಝೋನ್ ಗಳಲ್ಲಿ ಅಸೆಂಬ್ಲಿ ಕಾರ್ಯಕ್ರಮ ನಡೆದು ಇದೀಗ ಡಿಸೆಂಬರ್ 16 ಆದಿತ್ಯ ವಾರ ಅಪರಾಹ್ನ 2.00 ಘಂಟೆ ಗೆ ಬಂಟ್ವಾಳ ತಾಲೂಕಿನ ಸುರಿಬೈಲ್ ದಾರುಲ್ ಅಶ್ಹರಿಯ್ಯಾ ವಿಧ್ಯಾ ಕೇಂದ್ರ ದಲ್ಲಿ ಜಿಲ್ಲಾ ಅಸೆಂಬ್ಲಿ ನಡೆಯಲಿದೆ. ಪ್ರಸ್ತುತ ಕಾರ್ಯಕ್ರಮದಲ್ಲಿ 1000 ಜಿಲ್ಲೆಯ ವಿವಿಧ ಘಟಕಗಳ ನಾಯಕರಿಗೆ ಆಹ್ವಾನ ನೀಡಲಾಗಿದೆ .
ಜಿಲ್ಲಾ ದ್ಯಕ್ಷ ಪಿ ಎಂ ಉಸ್ಮಾನ್ ಸಅಧಿ ಪಟ್ಟೋರಿ ಅಧ್ಯಕ್ಷತೆ ಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜ್ಯ ನಾಯಕರಾದ ಎಸ್ ಪಿ ಹಂಝ ಸಖಾಫಿ ಬಂಟ್ವಾಳ ವಿಷಯ ಮಂಡಿಸುವರು.ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕೌನ್ಸಿಲರ್ ಗಳು, ಝೋನ್ ಕಾರ್ಯಕಾರಿಣಿ ಸದಸ್ಯರು,31 ಸೆಂಟರ್ ಗಳ ಕಾರ್ಯಕಾರಿಣಿ ಸದಸ್ಯರು, 293 ಬ್ರಾಂಚ್ಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಮತ್ತು ಕೋಶಾಧಿಕಾರಿ ಗಳು ಕಡ್ಡಾಯವಾಗಿ ಭಾಗವಹಿಸಲು ಈ ಮೂಲಕ ವು ಕೋರಲಾಗಿದೆ. ಎಂದು SჄS ದ ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಪ್ ಕಿನಾರ ಮಂಗಳೂರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ