ಬಂಟ್ವಾಳ: SSF ಆಲಂಪಾಡಿ ಶಾಖೆಯ ಮಹಾಸಭೆ ಇತ್ತೀಚೆಗೆ ಕೇಕ್ ನಾರ ಬೆಟ್ಟು ಅಬ್ದುಲ್ ರಹಿಮಾನ್ ರವರ ಮನೆಯಲ್ಲಿ ಅಕ್ಬರ್ ಅಲಿ ಮದನಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮುಹಮ್ಮದ್ ಆರೀಸ್ ಸ್ವಾಗತಿಸಿದ ಸಭೆಯನ್ನು ಬಂಟ್ವಾಳ ಡಿವಿಷನ್ ಸದಸ್ಯರಾದ ರಹ್ಮತುಲ್ಲಾ ಸಿದ್ಧೀಖ್ ಉದ್ಘಾಟಿಸಿದರು.
ವೀಕ್ಷಕರಾಗಿ ರಹ್ಮತುಲ್ಲಾ ಸಿದ್ದೀಖ್, ಬಶೀರ್ ಕೊಳಕೆ,ನಿಸಾರ್ ಕೊಳಕೆ ಇವರ ನೇತೃತ್ವದಲ್ಲಿ 2018-19 ನೂತನ ಸಮಿತಿ ರಚನೆ ಮಾಡಲಾಯಿತು

SSF ಆಲಂಪಾಡಿ ಶಾಖೆಯ ನೂತನ ಸಾರಥಿಗಳು
ಅಧ್ಯಕ್ಷರು:-
ಮುಹಮ್ಮದ್ ಆರೀಸ್
ಪ್ರಧಾನ ಕಾರ್ಯದರ್ಶಿ:-
ಮುಹಮ್ಮದ್ ಸಿರಾಜ್
ಕೋಶಾಧಿಕಾರಿ:-
ಮುಹಮ್ಮದ್ ಹಬೀಬ್
ಜೊತೆ ಕಾರ್ಯದರ್ಶಿ:-
ಮುಹಮ್ಮದ್ ಮುನಾಝ್
ಸದಸ್ಯರುಗಳಾಗಿ
ಅಕ್ಬರ್ ಅಲಿ ಮದನಿ
ಮುಹಮ್ಮದ್ ನೌಫಲ್
ಅಕ್ಬರ್ ಅಲಿ
ಇವರನ್ನು ಆಯ್ಕೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ SYS ಗೆ ಆಯ್ಕೆಯಾದ ಅಬ್ದುಲ್ ರಹಿಮಾನ್ ಹಾಗೂಮಜೀದ್ ಹನೀಫಿ ಗೆ SYSನ ಸದಸ್ಯತ್ವ ನೀಡಲಾಯಿತು.
ಮಜೀದ್ ಹನೀಫಿ ಮಾತನಾಡಿ
ಕಾರ್ಯಕ್ರಮ ಕ್ಕೆ ಶುಭ ಹಾರೈಸಿದರು.
ವರದಿ:✍🏻🅰🅰Ⓜ
ಆಲಂಪಾಡಿ















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ