ಇಡ್ಕಿದು: ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಷನ್ ಅಳಕೆಮಜಲು ಇದರ ಮಹಾಸಭೆಯು ಇತ್ತೀಚೆಗೆ ಶಾಖಾಧ್ಯಕ್ಷರಾದ ಅಶ್ರಫ್ ರವರ ಅಧ್ಯಕ್ಷತೆಯಲ್ಲಿ ಹಿದಾಯತುಲ್ ಇಸ್ಲಾಂ ಮದ್ರಸ ಹಾಲ್ ನಲ್ಲಿ ನಡೆಯಿತು. ಸ್ಥಳೀಯ ಖತೀಬ್ ಮುಹಮ್ಮದ್ ಶರೀಫ್ ಸಖಾಫಿ ಸಭೆಯನ್ನು ಉದ್ಘಾಟಿಸಿದರು.ಕಾರ್ಯದರ್ಶಿ ಉನೈಸ್ ವಾರ್ಷಿಕ ವರದಿ ಮತ್ತು ಲೆಕ್ಕ ಪತ್ರ ಮಂಡಿಸಿದರು. ವೀಕ್ಷಕರಾಗಿ ವಿಟ್ಲ ಡಿವಿಷನ್ ಉಪಾಧ್ಯಕ್ಷರಾದ ರಹೀಮ್ ಸಖಾಫಿ ಆಗಮಿಸಿದ್ದರು. ಸಂಘಟನೆಯ ಅನಿವಾರ್ಯತೆಯ ಬಗ್ಗೆ ಸಿದ್ದೀಕ್ ಹಾಜಿ ಕಬಕ ತರಗತಿ ನಡೆಸಿದರು. ಹಾಲಿ ಸಮಿತಿಯನ್ನು ಬರ್ಕಾಸ್ತುಗೊಳಿಸಿ ನೂತನ ಸಮಿತಿ ರಚಿಸಲಾಯಿತು.
ನೂತನ ಪದಾಧಿಕಾರಿಗಳು:ಅಧ್ಯಕ್ಷರಾಗಿ ಹೈದರ್ ಅಳಕೆಮಜಲು, ಉಪಾಧ್ಯಕ್ಷರುಗಳಾಗಿ ನಝೀರ್ ಬಡ್ಡಂಗರೆ ಮತ್ತು ಜಾಬೀರ್ ಅಳಕೆಮಜಲು, ಪ್ರಧಾನ ಕಾರ್ಯದರ್ಶಿಯಾಗಿ ಹಾರಿಸ್ ಕೋಣಿಮಾರ್, ಜೊತೆ ಕಾರ್ಯದರ್ಶಿಗಳಾಗಿ ಉನೈಸ್ ಮತ್ತು ರಿಝ್ವಾನ್ ನಡುಮಜಲು, ಕೋಶಾಧಿಕಾರಿಯಾಗಿ ಬಾತಿಷ್ ಅಳಕೆಮಜಲು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ 15 ಮಂದಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.ಸಭೆಯಲ್ಲಿ ಪ್ರಮುಖರಾದ ದಾವೂದ್ ಅಶ್ರಫಿ, ಅಝ್ಹರುದ್ದೀನ್ ಫಾಳಿಲಿ, ವಿಟ್ಲ ಸೆಕ್ಟರ್ ಕಾರ್ಯದರ್ಶಿ ಸೈಫುದ್ದೀನ್ ಅಳಕೆಮಜಲು ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಮೊದಲು ಉನೈಸ್ ಸ್ವಾಗತಿಸಿ, ನೂತನ ಕಾರ್ಯದರ್ಶಿ ಹಾರಿಸ್ ಧನ್ಯವಾದಗೈದರು.
ನೂತನ ಪದಾಧಿಕಾರಿಗಳು:ಅಧ್ಯಕ್ಷರಾಗಿ ಹೈದರ್ ಅಳಕೆಮಜಲು, ಉಪಾಧ್ಯಕ್ಷರುಗಳಾಗಿ ನಝೀರ್ ಬಡ್ಡಂಗರೆ ಮತ್ತು ಜಾಬೀರ್ ಅಳಕೆಮಜಲು, ಪ್ರಧಾನ ಕಾರ್ಯದರ್ಶಿಯಾಗಿ ಹಾರಿಸ್ ಕೋಣಿಮಾರ್, ಜೊತೆ ಕಾರ್ಯದರ್ಶಿಗಳಾಗಿ ಉನೈಸ್ ಮತ್ತು ರಿಝ್ವಾನ್ ನಡುಮಜಲು, ಕೋಶಾಧಿಕಾರಿಯಾಗಿ ಬಾತಿಷ್ ಅಳಕೆಮಜಲು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ 15 ಮಂದಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.ಸಭೆಯಲ್ಲಿ ಪ್ರಮುಖರಾದ ದಾವೂದ್ ಅಶ್ರಫಿ, ಅಝ್ಹರುದ್ದೀನ್ ಫಾಳಿಲಿ, ವಿಟ್ಲ ಸೆಕ್ಟರ್ ಕಾರ್ಯದರ್ಶಿ ಸೈಫುದ್ದೀನ್ ಅಳಕೆಮಜಲು ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಮೊದಲು ಉನೈಸ್ ಸ್ವಾಗತಿಸಿ, ನೂತನ ಕಾರ್ಯದರ್ಶಿ ಹಾರಿಸ್ ಧನ್ಯವಾದಗೈದರು.














ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ