ವಳವೂರು: ಎಸ್ಸೆಸ್ಸೆಫ್ ಅರಬನ ವಳವೂರು ಶಾಖೆಯ 2018/19ರ ಮಹಾಸಭೆಯು ಶಾಖಾದ್ಯಕ್ಷ ಯೂಸುಫ್ ಸಿದ್ದೀಖ್ ಸಖಾಫಿ ಹಾಗು ಡಿವಿಷನ್ ವೀಕ್ಷಕರಾಗಿ ತಲುಪಿದ ಯೂನುಸ್ ಕೊಪ್ಪಳರವರ ಸಾರಥ್ಯದಲ್ಲಿ ನಡೆಯ್ತು.

ನೂತನ ಸಮಿತಿಯ ಸಾರಥಿಗಳು
ಅಧ್ಯಕ್ಷರಾಗಿ ತನ್ವೀರ್ ಅಹ್ಮದ್ ಹಿಮಮಿ ಸಖಾಫಿ ವಳವೂರು. ಉಪಾಧ್ಯಕ್ಷರುಗಳಾಗಿ ಇಬ್ರಾಹಿಂ ರಿಯಾಝ್ ವಳವೂರು, ಶಾಕಿರ್ ಮುಈನಾಬಾದ್
ಪ್ರದಾನ ಕಾರ್ಯದರ್ಶಿಯಾಗಿ ಹೈದರ್ ವಳವೂರು (ಅಡ್ಯಾರ್ ಹೌಸ್)
ಜೊತೆ ಕಾರ್ಯದರ್ಶಿಗಳಾಗಿ ಉಬೈದ್ ವಳವೂರು
ಆತೀಫ್ ವಳವೂರು.
ಕೋಶಾದಿಕಾರಿಯಾಗಿ – ಸಮದ್ ವಳವೂರು ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರನ್ನೂ ಆಯ್ಕೆ ಮಾಡಲಾಯಿತು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ