ಎಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ (ಎಸ್.ವೈ.ಎಸ್.) ಇದರ ಹಾವೇರಿ ಜಿಲ್ಲಾ ಸಮಿತಿಯ ರಚನಾ ಸಮಾವೇಶವು ಹಾವೇರಿ ಸರಕಾರಿ ನಿರೀಕ್ಷಣಾ ಮಂದಿರದಲ್ಲಿ ಎಸ್.ವೈ.ಎಸ್. ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಎಮ್ಮೆಸ್ಸೆಂ ಝೈನೀ ಕಾಮಿಲ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಟೀಮ್ ಇಸಾಬಾ ನಿರ್ದೇಶಕ ಉಮರ್ ಸಖಾಫಿ ಎಡಪ್ಪಾಲ್ ಸಮಾವೇಶವನ್ನು ಉದ್ಘಾಟಿಸಿದರು.
ನೂತನ ಜಿಲ್ಲಾ ಸಮಿತಿಯ ಪದಾಧಿಕಾರಿಗಳನ್ನಾಗಿ ಕೆಳಗಿನವರನ್ನು ಆರಿಸಲಾಯಿತು. ಅಧ್ಯಕ್ಷ ರಾಗಿ ಮುಹಮ್ಮದ್ ಇಸ್ಮಾಯಿಲ್ ಕಲೆಗಾರ್, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಕರೀಂ ಮುಹಸಿನ್ ರಿಫಾಈ ಹಾವೇರಿ
ಕೋಶಾಧಿಕಾರಿಯಾಗಿ ನಿಝಾಮುದ್ದೀನ್ ಶೋಲಾಪುರ ಬಂಕಾಪುರ, ಉಪಾಧ್ಯಕ್ಷರನ್ನಾಗಿ ಬಬನಸಾಬ್ ರಾಯಚೂರು ಸವಣೂರು, ಇಮಾಮ್ ಸಾಬ್ ಜಿಗಳೂರು, ಇಮ್ತಿಯಾಝ್ ಅಹ್ಮದ್ ಕಚವೀ, ಕಾರ್ಯದರ್ಶಿಗಳಾಗಿ ಝಾಕಿರ್ ಹುಸೈನ್ ಹಳ್ಳಿಮನೆ, ದಾದಾಪೀರ್ ಅಬ್ದುಲ್ ಸಾಬ್ ಕೋಡ್, ಅಬ್ದುಲ್ ರಹ್ಮಾನ್ ಅಮೀನ್ಭವಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಜಮಾಲ್ ಸಾಬ್ ಉಕ್ಕುಂದ್,ಜಾಫರ್ ಸಾಬ್ ದೇವಸೂರ್,ಅಝ್ಮತ್ ಶೇಖ್ ಮೂಡ್ಬಿದ್ರಿ, ದಾದಾಪೀರ್ ಮಕ್ಕಿ ಹಳ್ಳಿ, ಇಕ್ಬಾಲ್ ಸಾಬ್ , ಅಬ್ದುಲ್ ಖಾದರ್ ಧಾರ್ವಾಡ್, ಅಬ್ದುಲ್ ವಹಾಬ ರಾಣೆಬೆನ್ನೂರ್, ಮುನೀರ್ ಮುಲ್ಲಾ ಹಾವೇರಿ, ಅಮೀರ್ ಅಹಮದ್ ನಾರಂಗಿ.


ಎಸ್ಸೆಸ್ಸೆಫ್ ಹಾವೇರಿ ಜಿಲ್ಲಾಧ್ಯಕ್ಷ. ಮುಸ್ತಫಾ ನಈಮಿ ರಾಷ್ಟ್ರಪತಿ ಪ್ರಶಸ್ತಿ ವಿಜೇತ ಶಿಕ್ಷಕ ಗಂಗಾದರ ನಂದಿ ಭಾಷಣ ಮಾಡಿದರು, ಮುಹ್ಸಿನ್ ರಿಫಾಈ ಹಾವೇರಿ ಸ್ವಾಗತಿಸಿದರು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ