ಎಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ (ಎಸ್.ವೈ.ಎಸ್.) ಬಾಗಲಕೋಟೆ ಜಿಲ್ಲಾ ಸಮಾವೇಶವು ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಎಮ್ಮೆಸ್ಸೆಂ ಝೈನೀ ಕಾಮಿಲ್ ಅವರ ಅಧ್ಯಕ್ಷತೆಯಲ್ಲಿ ಇಳಕಲ್ ಸಯ್ಯಿದ್ ಮುರ್ತಝಾ ದರ್ಗಾ ಸಭಾಂಗಣದಲ್ಲಿ ನಡೆಯಿತು.
ನೂತನ ಜಿಲ್ಲಾಧ್ಯಕ್ಷರಾಗಿ ಹಾಜಿ ಮುಹಮ್ಮದ್ ನಾಸಿರ್ ಕರ್ನೂಲ್ ಇಳಕಲ್, ಪ್ರಧಾನ ಕಾರ್ಯದರ್ಶಿ ಯಾಗಿ ಮುಹಮ್ಮದ್ ಯೂನುಸ್ ಮುದುಗಲ್, ಕೋಶಾಧಿಕಾರಿ ಯಾಗಿ ಮುಹಮ್ಮದ್ ಯೂಸುಫ್, ಉಪಾಧ್ಯಕ್ಷ ರಾಗಿ ಹಾಜಿ ಮಲಂಗ್ ಬಂಡಾರಿ ಸಾಬ್, ಹಾಜಿ ದಾದಾಪೀರ್ ಹನುಮಾಸಾಗರ್, ಕಾರ್ಯದರ್ಶಿಗಳಾಗಿ ಅಬ್ದುಲ್ಲತೀಫ್ ಫನೀಬಂದ್, ಮಹ್ಬೂಬ್ ಖತೀಬ್ ಹುನಗುಂದ ಹಾಗೂ ಹನ್ನೊಂದು ಮಂದಿ ಕಾರ್ಯಕಾರಿ ಸದಸ್ಯರನ್ನು ಆರಿಸಲಾಯಿತು


ಸಮಾರಂಭದಲ್ಲಿ ಟೀಮ್ ಇಸಾಬಾ ನಿರ್ದೇಶಕ ಉಮರ್ ಸಖಾಫಿ ಎಡಪ್ಪಾಲ್, ಹಾವೇರಿ ಮುಈನುಸ್ಸುನ್ನಃ ಕಾರ್ಯದರ್ಶಿ ಕೆ.ಎಂ.ಮುಸ್ತಫಾ ನಈಮಿ , ಇಳಕಲ್ ದರ್ಗಾ ಸಮಿತಿ ಅಧ್ಯಕ್ಷ ಹಾಜಿ ಉಸ್ಮಾನ್ ಗನಿ ಮುಂತಾದವರು ಭಾಷಣ ಮಾಡಿದರು. ಮುಹಮ್ಮದ್ ಯೂನುಸ್ ಸ್ವಾಗತಿಸಿ ಧನ್ಯವಾದ ಸಲ್ಲಿಸಿದರು…















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ