ಬೆಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್ ಬನಶಂಕರಿ ಸೆಕ್ಟರನ್ನು ಇತ್ತೀಚೆಗೆ ಮಡಿವಾಳ ಸಾವೊರಿ ಹೋಟೆಲ್ ನಲ್ಲಿ ಜಿಲ್ಲಾ ಕ್ಯಾಂಪಸ್ ಸೆಕ್ರೇಟರಿ ಶಬೀಬ್ ರವರ ನೇತೃತ್ವದಲ್ಲಿ ರಚಿಸಲಾಯಿತು.
ಅಧ್ಯಕ್ಷರಾಗಿ ಸಿದ್ದೀಕ್ ಸಖಾಫಿ ಬಾಜಾರು, ಪ್ರ.ಕಾರ್ಯದರ್ಶಿ ಮುಸ್ತಾಖ್ ಬಜ್ಪೆ, ಕೋಶಾಧಿಕಾರಿಯಾಗಿ ಸಂಶುದ್ದೀನ್ ಕಕ್ಕಿಂಜೆ, ಕ್ಯಾಂಪಸ್ ಸೆಕ್ರೇಟರಿ ಜುನೈದ್ ಯಾರಬ್ ನಗರ.
ಉಪಾಧ್ಯಕ್ಷರಾಗಿ ಅಬ್ದುಲ್ ಮಜೀದ್ ನಿಝಾಮಿ, ಅಝರುದ್ದೀನ್.ಕಾರ್ಯದರ್ಶಿಯಾಗಿ ಅಬೂಬಕ್ಕರ್, ಹನೀಫ್ ವಿಟ್ಲ ರವರನ್ನು ಆರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ಶಾಫಿ ಸಅದಿ ಮೆಜೆಸ್ಟಿಕ್, ಅನ್ವರ್ ಮುಸ್ಲಿಯಾರ್, ಜಿಲ್ಲಾ ಕಾರ್ಯದರ್ಶಿ ಶಿಹಾಬ್ ಮಡಿವಾಳ, ಡಿವಿಷನ್ ಅಧ್ಯಕ್ಷ ಸಂಶುದ್ದೀನ್ ಅಝ್ಹರಿ ಭಾಗವಹಿಸಿದ್ದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ