ಎಕೋಣಾಜೆ:ಎಸ್ಸೆಸ್ಸೆಫ್ ದ.ಕ ಜಿಲ್ಲಾ ಬ್ಲಡ್ ಸೈಬೊ ಪ್ರಾಯೋಜಕತೆಯಲ್ಲಿ ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಹಾಗೂ ಎಸ್ಸೆಸ್ಸೆಫ್ ಕೋಣಾಜೆ ಸೆಕ್ಟರ್ ವತಿಯಿಂದ ವೆನ್ಲಾಕ್ ಆಸ್ಪತ್ರೆ ಮಂಗಳೂರು ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರವು ಎಸ್ಸೆಸ್ಸೆಫ್ ಕೋಣಾಜೆ ಸೆಕ್ಟರ್ ಅಧ್ಯಕ್ಷ ಜಲೀಲ್ ಫರೀದ್ ನಗರ ರವರ ಅಧ್ಯಕ್ಷತೆಯಲ್ಲಿ ನ್ಯೂಪಡ್ಪು ವಿನಲ್ಲ್ಲಿ ನಡೆಯಿತು.
ಬೆಳಿಗ್ಗೆ ನಡೆದ ಉದ್ಘಟನಾ ಸಭಾರಂಭವನ್ನು ಸಮಾಜ ಸೇವಕ ಹಾಜಬ್ಬ ಹರೇಕಳ ಉದ್ಘಾಟಿಸಿದರು.
ನ್ಯೂಪಡ್ಪು ಜುಮಾ ಮಸ್ಜಿದ್ ಖತೀಬ್ ಖಾಲಿದ್ ಮದನಿ ಕಲ್ಮಿಂಜ ದುಆ: ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ರಾಜ್ಯ ಸಮಿತಿ ಸದಸ್ಯರೂ ಹಾಗೂ ಎಸ್ಸೆಸ್ಸೆಫ್ ದ.ಕ ಜಿಲ್ಲಾ ಬ್ಲಡ್ ಸೈಬೋ ಇದರ ಜಿಲ್ಲಾ ಉಸ್ತುವಾರಿಯಾದ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು,ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಅಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ,ಎಸ್ಸೆಸ್ಸೆಫ್ ದ.ಕ ಜಿಲ್ಲಾ ಸದಸ್ಯ ಸಯ್ಯದ್ ಖುಬೈಬ್ ತಂಙಳ್,ವೆನ್ಲಾಕ್ ಆಸ್ಪತ್ರೆ ವೈದ್ಯ ಆಂಟನಿ ಸರ್ ರವರು ಸಂದೇಶ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ದ.ಕ ಜಿಲ್ಲಾ ಬ್ಲಡ್ ಸೈಬೋ ಉಸ್ತುವಾರಿ ಕರೀಂ ಕೆದ್ಕಾರ್,ಹರೇಕಳ ಗ್ರಾಮ ಪಂಚಾಯತ್ ಸದಸ್ಯ ಸತ್ತಾರ್ ನ್ಯೂಪಡ್ಪು,ತ್ವಾಹಾ ಜುಮಾ ಮಸ್ಜಿದ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಶೀದ್ ನ್ಯೂಪಡ್ಪು,ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಬ್ಲಡ್ ಸೈಬೊ ಉಸ್ತುವಾರಿ ಇಲ್ಯಾಸ್ ಪೊಟ್ಟೊಳಿಕೆ ಹಾಗೂ ಹಕೀಂ ಪೂಮಣ್ಣ್, ಮುನೀರ್ ರಾಜಗುಡ್ಡೆ,ಉಬೈದ್ ಫರೀದ್ ನಗರ,ಅಬೂಸ್ವಾಲಿಹ್ ಹರೇಕಳ ಮೊದಲಾದವರು ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ಕೋಣಾಜೆ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ನೌಫಲ್ ಫರೀದ್ ನಗರ ಸ್ವಾಗತಿಸಿ,ವಂದಿಸಿದರು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ