ಕುಂಬ್ರ : ಎಸ್ಸೆಸ್ಸಫ್ ಮೈದಾನಿಮೂಲೆ ಶಾಖೆ ಇದರ ವಾರ್ಷಿಕ ಮಹಾಸಭೆ ಎಸ್ಸೆಸ್ಸಫ್ ಮೈದಾನಿಮೂಲೆ ಶಾಖೆಯಲ್ಲಿ ರಫೀಕ್ ಇಮ್ದಾದಿ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಸೆಕ್ಟರ್ ವೀಕ್ಷಕರಾಗಿ ಶಫೀಕ್ ಮಾಸ್ಟರ್ ತಿಂಗಳಾಡಿ, ಇಮ್ರಾನ್ ರೆಂಜಲಾಡಿ ಆಗಮಿಸಿ ಸಹಕರಿಸಿದರು.
ಎಸ್ಸೆಸ್ಸಫ್ ಮೈದಾನಿಮೂಲೆ ಶಾಖೆ ಯ ನೂತನ ಅಧ್ಯಕ್ಷರಾಗಿ ಜಮಾಲುದ್ದೀನ್ ಎನ್.ಕೆ, ಪ್ರಧಾನ ಕಾರ್ಯದರ್ಶಿಯಾಗಿ ಸಾದಿಕ್ ನೀರ್ಪಾಡಿ, ಕೋಶಾಧಿಕಾರಿಯಾಗಿ ಆಸಿಫ್ ನೀರ್ಪಾಡಿ, ಕ್ಯಾಂಪಸ್ ಕಾರ್ಯದರ್ಶಿಯಾಗಿ ಆಶಿಕ್ ಉಜ್ರೋಡಿಯನ್ನು ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರನ್ನಾಗಿ ಹಾರಿಸ್ ಎನ್, ಮುನೀರ್ ಎನ್, ಜೊತೆ ಕಾರ್ಯದರ್ಶಿಗಳಾಗಿ ಸಹದ್ ಎಂ.ಎಂ, ಆಶಿಕ್ ಸಿ.ಹೆಚ್ ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಫಾರೂಕ್ ಇ.ಎ , ಶಿಹಾಬುದ್ದೀನ್ ಎನ್.ಕೆ, ಅಸ್ಕರ್ ಎನ್, ಸಯೀದ್ ಎಂ.ಎಂ, ಇಲ್ಯಾಸ್ ಕೆ.ಎಂ, ಸಫ್ವಾನ್ ಉಜ್ರೋಡಿ, ಹನೀಫ್ ಮಾವಿನಡಿ, ನಾಸಿರ್ ಪಾರೆ ಇವರನ್ನು ಆರಿಸಲಾಯಿತು.
ಸಹದ್ ಸ್ವಾಗಿತಿಸಿ, ಆಶಿಕ್ ಉಜ್ರೋಡಿ ಧನ್ಯವಾದ ಸಲ್ಲಿಸಿದರು.

















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ