ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಹಾಗೂ ಸುನ್ನೀ ಸಂಘಟನೆಗಳು ಪೆರ್ನೆ ಇದರ ವತಿಯಿಂದ ಯೇನಪೋಯ ಮೆಡಿಕಲ್ ಕಾಲೇಜು ಇದರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಹಾಗೂ ಏಕದಿನ ಮತ ಪ್ರಭಾಷಣ ಕಾರ್ಯಕ್ರಮವು ಡಿಸೆಂಬರ್ 30 ಆದಿತ್ಯವಾರ ಪೆರ್ನೆ ಸುನ್ನೀ ಸೆಂಟರ್ ವಠಾರದ ಮರ್ಹೂಂ ಶರ್ಫುದ್ದೀನ್ ಬಾನೊಟ್ಟು ವೇದಿಕೆಯಲ್ಲಿ ನಡೆಯಲಿದೆ,

ಅಂದು ಬೆಳಿಗ್ಗೆ 9 ಗಂಟೆಗೆ ರಕ್ತದಾನ ಶಿಬಿರ ಆರಂಭವಾಗಲಿರುತ್ತದೆ ಸಂಜೆ 7 ಗಂಟೆಗೆ ಏಕದಿನ ಮತ ಪ್ರಭಾಷಣದಲ್ಲಿ ಮೌಲಾನಾ ಸುಫ್ಯಾನ್ ಸಖಾಫಿ ಮುಖ್ಯ ಪ್ರಭಾಷಣ ಮಾಡಲಿರುವರು ಎಂದು ಸಂಘಟಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ