ಮಂಗಳೂರು: ಸುನ್ನೀ ಮದ್ರಸ ಅಧ್ಯಾಪಕರ ಒಕ್ಕೂಟವಾದ ಎಸ್ ಜೆ ಯಂ ರಾಷ್ಟ್ರೀಯ ಸಮಿತಿ ಹಮ್ಮಿಕೊಂಡಿರುವ ಮುಅಲ್ಲಿಮ್ ಎಂಪವರ್ ಮೆಂಟ್ ತರಬೇತಿಯ ಕರ್ನಾಟಕ ರಾಜ್ಯ ಮಟ್ಟದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ದೇರಳಕಟ್ಟೆ ರೇಂಜ್ ಗೆ ಒಳಪಟ್ಟ ಉರುಮಣೆ ಹಿದಾಯತುಲ್ ಇಸ್ಲಾಮ್ ಮದ್ರಸ ದಲ್ಲಿ ಜರುಗಿತು.

ಮದ್ರಸ ಅಧ್ಯಾಪಕರ ಸಮಗ್ರ ಸಬಲೀಕರಣಕ್ಕಾಗಿ ನೂರು ಗಂಟೆ ಅವಧಿಯ ವಿಶಿಷ್ಟ ತರಬೇತಿ ಶಿಬಿರವು ಪ್ರತಿ ರೇಂಜ್ ಮಟ್ಟದಲ್ಲೂ ನಡೆಯಲಿದೆ.
ಮದ್ರಸ ಎದುರಿಸುತ್ತಿರುವ ಸವಾಲುಗಳು, ಕ್ಲಾಸ್ ರೂಂ ಮ್ಯಾನೇಜ್ ಮೆಂಟ್, ಕೌನ್ಸಿಲಿಂಗ್, ಎಜುಕೇಶನಲ್ ಸೈಕೋಲಜಿ, ಸ್ಪೋಕನ್ ಇಂಗ್ಲಿಷ್, ಅಕಾಡೆಮಿಕ್, ಲೀಡರ್ ಶಿಪ್, ಮುಂತಾದ ಹದಿನಾರು ವಿಷಯಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಾಗುವುದು.
ಇದರ ರಾಜ್ಯ ಮಟ್ಟದ ಉದ್ಘಾಟನಾ ಸಮಾರಂಭದಲ್ಲಿ ಎಸ್ ಜೆ ಯಂ ರಾಷ್ಟ್ರೀಯ ಸಮಿತಿ ಕಾರ್ಯದರ್ಶಿ ಸುಲೈಮಾನ್ ಸಖಾಫಿ ಕುಂಞಕುಳಂ ರಾಜ್ಯ ಸಮಿತಿ ಅಧ್ಯಕ್ಷರಾದ ತಪಾಸಣಾಧಿಕಾರಿ ಆತೂರ್ ಸಅದ್ ಮುಸ್ಲಿಯಾರ್ ಚೆರೂಪ ಬಶೀರ್ ಮುಸ್ಲಿಯಾರ್ ಬಶೀರ್ ಮಿಸ್ಬಾಹಿ ಮುಂಡಂಬ್ರ ಮುಂತಾದವರು ತರಬೇತಿ ಮಂಡಿಸಿದರು.
ಎಸ್ ಜೆ ಯಂ ದೇರಳಕಟ್ಟೆ ರೇಂಜ್ ಅಧ್ಯಕ್ಷರಾದ ಇಸ್ಮಾಯಿಲ್ ಸಅದಿ ಸ್ವಾಗತಿಸಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ