ವಿಟ್ಲ : ಪೋಲಿಸ್ ಠಾಣೆಯಲ್ಲಿ ಅಲ್-ಆಮೀನ್ ಯೂತ್ ಫೆಡರೇಶನ್ (ರಿ) AYF ಕೊಡಂಗಾಯಿ ವತಿಯಿಂದ ದಿನಾಂಕ 29-12-2018 ರಂದು ಸುವರ್ಣ ನ್ಯೂಸ್ ಚಾನೆಲ್ ನ ನಿರೂಪಕ ಸಂಘಪರಿವಾರದ ಮನಸ್ಥಿತಿಯನ್ನು ಹೊಂದಿರುವ_ ಅಜಿತ್ ಹನುಮಕ್ಕನವರ್ ವಿರುದ್ಧ ಕಾನೂನು ಕ್ರಮವನ್ನು ಕೈಗೊಳ್ಳಬೇಕು ಎಂದು ಠಾಣಾಧಿಕಾರಿ ಯಲ್ಲಪ ಎಸ್, ಇವರ ಮೂಲಕ ದೂರು ಸಲ್ಲಿಸಲಾಯಿತು.
ಈ ನಿಯೋಗದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಎಮ್.ಎಸ್ ಮಹಮ್ಮದ್, ಅಲ್-ಆಮೀನ್ ಯೂತ್ ಫೆಡರೇಶನ್ ಇದರ ಅಧ್ಯಕ್ಷರಾದ ಅಬ್ದುಲ್ ರಝಕ್ ಎಮ್.ಕೆ, ಸಮಿತಿ ಸಂಚಾಲಕರಾದ ಅಝರುದ್ದೀನ್ ಅರಫಾ, IMCC ಇದರ ಕಾರ್ಯಕಾರಿ ಸಮಿತಿ ಸದಸ್ಯರಾದ ಇಯಾಬ್ ಎಮ್.ಕೆ, ಅಲ್ಲದೇ ಕೂಲಿ ಕಾರ್ಮಿಕರ ಸಂಘ ವಿಟ್ಲ ಪಡ್ನೂರು ವಲಯದ ಅಧ್ಯಕ್ಷರಾದ ಅಬ್ದುಲ್ ಕುಂಞ ಕೆ.ಎಮ್, KCL ಇದರ ಸಕ್ರಿಯ ಸದಸ್ಯ ರಫೀಕ್ ಆರ್ ಎಮ್, ಹಾಗೂ ಇನ್ನಿತರ ನಾಡಿನ ಹಲವಾರು ಸಂಘ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್