ಉಳ್ಳಾಲ:ಪ್ರವಾದಿ (ಸ.ಅ) ರವರನ್ನು ನಿಂದನೆ ಮಾಡಿ ಕೋಮು ಸಂಘರ್ಷಕ್ಕೆ ಪ್ರಚೋದನೆ ಮಾಡುವ ರೀತಿಯಲ್ಲಿ ಮಾಧ್ಯಮದ ಸಿದ್ದಾಂತಕ್ಕೆ ಅಗೌರವ ತೋರಿ,ಮುಸ್ಲಿಮರ ಭಾವನಯನ್ನು ಕೆರಳಿಸಿದ ಸುವರ್ಣ ನ್ಯೂಸ್ ಚಾನಲ್ ನಿರೂಪಕ ಅಜಿತ್ ಹನುಮಕ್ಕನವರು ಹಾಗೂ ಸುವರ್ಣ ನ್ಯೂಸ್ ಚಾನಲ್ ವಿರುದ್ದ ಎಸ್ಸೆಸ್ಸೆಫ್ ಮಂಜನಾಡಿ ಸೆಕ್ಟರ್ ವತಿಯಿಂದ ಎಸ್ಸೆಸ್ಸೆಫ್ ಮಂಜನಾಡಿ ಸೆಕ್ಟರ್ ಅಧ್ಯಕ್ಷ ಇಬ್ರಾಹಿಂ ಅಹ್ಸನಿ ಉಸ್ತಾದರ ನೇತೃತ್ವದಲ್ಲಿ ಕೋಣಾಜೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಲಾಯಿತು.
ಈ ಸಮಯದಲ್ಲಿ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಮೊಯಿದಿನ್ ಮೋರ್ಲ, ಸೆಕ್ಟರ್ ನಾಯಕರಾದ ಹಮೀದ್ ಬಂಡಸಾಲೆ, ಹಸೈನಾರ್ ಝುಹ್ರಿ ಮೋರ್ಲ, ಶರೀಫ್ ಕಲ್ಕಟ್ಟ, ಅನೀಸ್ ಕೊಳ್ಳರಕೋಡಿ, ಮುನೀರ್ ಕಲ್ಮಿಂಜ, ಝಾಹಿದ್ ಸಾರ್ತಬೈಲ್, ಶಬೀರ್ ಕೊಳ್ಳರಕೋಡಿ, ರಝೀನ್ ಕಲ್ಕಟ್ಟ, ಆಮಿರ್ ಕೊಳ್ಳರಕೋಡಿ,ಇರ್ಶಾದ್ ಮುಸ್ಲಿಯಾರ್ ಮಂಜನಾಡಿ, ಫಾರೂಕ್ ಸುನ್ನಂಗಳ, ಅಶ್ರಫ್ ಕಲ್ಕಟ್ಟ, ಹಕೀಂ ಮುಸ್ಲಿಯಾರ್ ಅನ್ಸಾರ್ ನಗರ, ಲತೀಫ್ ಮೋರ್ಲ, ಸಫ್ವಾನ್ ಕಲ್ಕಟ್ಟ. ಹಾಗೂ SYS ನಾಯಕರುಗಳಾದ ಇಸ್ಮಾಈಲ್ ಮೋರ್ಲ, ರೌಫ್ ಮೋರ್ಲ ಮೊದಲಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ