ಇಸ್ಲಾಮ್ ಮತ್ತು ಪ್ರವಾದಿ ಸ್ವಲ್ಲಲ್ಲಾಹು ಅಲೈಹಿವ ಸಲ್ಲಮ್ ರವರ ಬಗ್ಗೆ ಸುವರ್ಣ ನ್ಯೂಸ್ ನ ಚಾನೆಲ್ ನ ನಿರೂಪಕ ಅಜಿತ್ ಹನುಮಕ್ಕನವರು ನೀಡಿರುವ ಹೇಳಿಕೆ ಯನ್ನು ಕೆ ಸಿ ಎಫ್ ಕತಾರ್ ರಾಷ್ಟ್ರೀಯ ಸಮಿತಿ ಖಂಡನೆ ವ್ಯಕ್ತಪಡಿಸುತ್ತಿದೆ.
ಶ್ರೀರಾಮನ ಬಗ್ಗೆ ಚರ್ಚೆ ನಡೆಸುವಾಗ ರಾಮನನ್ನು ಸಮರ್ಥಿಸಲು ಬೇಕಾದ ಹಿಂದೂ ಧರ್ಮದ ಅದಾರ ಗಳನ್ನು ಮುಂದಿಟ್ಟು ಭಗವಾನ್ ನ ವಾದವನ್ನು ಬಾಲಿಶಮಾಡಬಹುದಿತ್ತು, ಅದನ್ನು ಬಿಟ್ಟು “ಕೈಲಾಗದವ ಮೈ ಪರಚಿ ಕೊಂಡ” ಎಂಬ ನಾಣ್ಣುಡಿಯಂತೆ ಇಸ್ಲಾಮ್ ನ ಮೇಲೆ ಎರಗಿದ ಇವರ ನಿಲುವು ಇವರಿಗಿರುವ ಮಾಧ್ಯಮ ಧರ್ಮದ ಸಾಮಾನ್ಯ ಜ್ಞಾನ ವನ್ನು ಎತ್ತಿ ತೋರಿಸುತ್ತಿದೆ . ಕನಿಷ್ಠ ಹಿಂದೂ ಧರ್ಮದ ಇತಿಹಾಸದವಾದರೂ ತಿಳಿದಿರುತ್ತಿದ್ದರೆ ಇಂತಹ ಹೇಳಿಕೆಯನ್ನು ಇವರು ಖಂಡಿತವಾಗಿಯೂ ನೀಡುತ್ತಿರಲಿಲ್ಲ.
ಅರೆಬರೆ ಧಾರ್ಮಿಕ ಅರಿವು ಹಾಗೂ ಸಾಮಾಜಿಕ ಪ್ರಜ್ಞೆ ಹೊಂದಿರುವ ಇವರನ್ನು ತಕ್ಷಣ ಇಂತಹ ಜವಾಬ್ದಾರಿಯುತ ವೃತ್ತಿಯಿಂದ ವಜಾಗೊಳಿಸಬೇಕಾಗಿ ಕೆ ಸಿ ಎಫ್ ಕತಾರ್ ರಾಷ್ಟ್ರೀಯ ಸಮಿತಿ ಆಗ್ರಹಿಸುತ್ತಿದೆ. ಈ ಬಗ್ಗೆ ಆದಷ್ಟು ಬೇಗ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ಇಂತಹ ಸನ್ನಿವೇಶಗಳಿಗೆ ಅವಕಾಶ ಕೊಡಬಾರದೆಂಬ ಬೇಡಿಕೆಯೊಂದಿಗೆ ಕರ್ನಾಟಕ ಕಲ್ಚರಲ್ ಫೌಂಡೇಶನ್ ಕತಾರ್ ರಾಷ್ಟ್ರೀಯ ಸಮಿತಿಯು ರಾಜ್ಯದ ಮಾನ್ಯ ಮಂತ್ರಿಗಳಾದ ಶ್ರೀ ಯುತ ಕುಮಾರ ಸ್ವಾಮಿ, ಗ್ರಹ ಸಚಿವರಾದ ಎಂ ಬಿ ಪಾಟೀಲ್ ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮನವಿ ಸಲ್ಲಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ