ಮಾಣಿ :ಪ್ರವಾದಿ ಮುಹಮ್ಮದ್ ಪೈಗಂಬರ್ (ಸ.ಅ)ರವರನ್ನು ನಿಂದನೆ ಮಾಡಿ ಸಮಾಜದಲ್ಲಿ ಕೋಮು ಸಂಘರ್ಷಕ್ಕೆ ಕಾರಣವಾಗುವ ರೀತಿಯಲ್ಲಿ ವರ್ತಿಸಿ ಅಗೌರವ ತೋರಿದ್ದಲ್ಲದೇ ಮುಸ್ಲಿಮರ ಧಾರ್ಮಿಕ ಭಾವನೆಯನ್ನು ಕೆರಳಿಸಿದ ಸುವರ್ಣ ನ್ಯೂಸ್ ಚಾನಲ್ ನಿರೂಪಕ ಅಜಿತ್ ಹನುಮಕ್ಕನವರು ಹಾಗೂ ಸುವರ್ಣ ನ್ಯೂಸ್ ಚಾನಲ್ ವಿರುಧ್ಧ ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಸಮಿತಿಯು ವಿಟ್ಲ ಠಾಣೆಯಲ್ಲಿ ದೂರು ದಾಖಲಿಸಿತು,

ಈ ಸಂದರ್ಭದಲ್ಲಿ ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಅಧ್ಯಕ್ಷರಾದ ಸ್ವಾದಿಖ್ ಮುಈನಿ ಗಡಿಯಾರ್,ಉಪಾಧ್ಯಕ್ಷರಾದ ಹಾಫಿಳ್ ತೌಸೀಫ್ ಕೆಮ್ಮಾನ್, ಹಾಗೂ ಖಲಂದರ್ ಬುಡೋಳಿ, ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಕೆ.ಪಿ ಖಲಂದರ್ ಪಾಟ್ರಕೋಡಿ ,ಸೆಕ್ಟರ್ ಕೋಶಾಧಿಕಾರಿ ಸಿದ್ಧೀಖ್ ಪೆರ್ನೆ, ಸೆಕ್ಟರ್ ಸದಸ್ಯ ಜಾಬಿರ್ ಮಿತ್ತೂರು,ಹಾಗೂ ಸಂಶುದ್ದೀನ್ ಉಸ್ತಾದ್ ಗಡಿಯಾರ್,ಜತೆಗಿದ್ದರು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ