ಪಉಳ್ಳಾಲ:ಪ್ರವಾದಿ (ಸ.ಅ) ರವರನ್ನು ನಿಂದನೆ ಮಾಡಿ ಕೋಮು ಸಂಘರ್ಷಕ್ಕೆ ಪ್ರಚೋದನೆ ಮಾಡುವ ರೀತಿಯಲ್ಲಿ ಮಾಧ್ಯಮದ ಸಿದ್ದಾಂತಕ್ಕೆ ಅಗೌರವ ತೋರಿ,ಮುಸ್ಲಿಮರ ಭಾವನೆಗಳನ್ನು ಕೆರಳಿಸಿದ ಸುವರ್ಣ ನ್ಯೂಸ್ ಚಾನಲ್ ನಿರೂಪಕ ಅಜಿತ್ ಹನುಮಕ್ಕನವರ್ ಹಾಗೂ ಸುವರ್ಣ ನ್ಯೂಸ್ ಚಾನಲ್ ವಿರುದ್ದ ಎಸ್ಸೆಸ್ಸೆಫ್ ಬಾಳೆಪುಣಿ ಸೆಕ್ಟರ್ ವತಿಯಿಂದ ದ.ಕ ಜಂಇಯ್ಯತುಲ್ ಉಲಮಾ ಪ್ರ.ಕಾರ್ಯದರ್ಶಿ ಮುಹ್ಯಿ ದ್ದೀನ್ ಕಾಮಿಲ್ ಸಖಾಫಿ ತೋಕೆ ಹಾಗೂ ಸೆಕ್ಟರ್ ಅಧ್ಯಕ್ಷ ಅಬೂಬಕ್ಕರ್ ಸಿದ್ದೀಕ್ ಸಖಾಫಿ ಕಾಯಾರ್ ರವರ ನೇತೃತ್ವದಲ್ಲಿ ಕೋಣಾಜೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಲಾಯಿತು.
ಈ ಸಮಯದಲ್ಲಿ ಎಸ್ಸೆಸ್ಸೆಫ್ ಬಾಳೆಪುಣಿ ಸೆಕ್ಟರ್ ಉಪಾಧ್ಯಕ್ಷ ಹೈದರ್ ಸಅದಿ ಪರಪ್ಪು.ಪ್ರ.ಕಾರ್ಯದರ್ಶಿ ಝೈನುದ್ದೀನ್ ಇರಾ ಸೈಟ್. ಕೋಶಾಧಿಕಾರಿ ಸಿದ್ದೀಕ್ ಪಂಜಿಕಲ್ ಕಾರ್ಯದರ್ಶಿಗಳಾದ ನೌಶಾದ್ ಮದನಿ ಎಚ್. ಕಲ್, ಜಬ್ಬಾರ್ ಉಮ್ಮನಮೂಲೆ ,ಮಾಜಿ ಉಪಾಧ್ಯಕ್ಷರಾದ ಮುಸ್ತಫಾ ಮದನಿ ಇರಾ ಹಾಗೂ ಸೆಕ್ಟರ್ ಸದಸ್ಯರೂ ಶಾಖಾ ನಾಯಕರು ಮೊದಲಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ