ಉಳ್ಳಾಲ: ಪ್ರವಾದಿ (ಸ.ಅ) ರವರನ್ನು ನಿಂದನೆ ಮಾಡಿ ಕೋಮು ಸಂಘರ್ಷಕ್ಕೆ ಪ್ರಚೋದನೆ ಮಾಡುವ ರೀತಿಯಲ್ಲಿ ಮಾಧ್ಯಮದ ಸಿದ್ದಾಂತಕ್ಕೆ ಅಗೌರವ ತೋರಿ,ಮುಸ್ಲಿಮರ ಭಾವನೆಯನ್ನು ಕೆರಳಿಸಿದ ಸುವರ್ಣ ನ್ಯೂಸ್ ಚಾನಲ್ ನಿರೂಪಕ ಅಜಿತ್ ಹನುಮಕ್ಕನವರು ಹಾಗೂ ಸುವರ್ಣ ನ್ಯೂಸ್ ಚಾನಲ್ ವಿರುದ್ದ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಕಿನ್ಯ ಸೆಕ್ಟರ್ ಸಮಿತಿಯ ಅಧ್ಯಕ್ಷರಾದ ಇರ್ಫಾನ್ ನೂರಾನಿಯವರ ನೇತ್ರತ್ವದಲ್ಲಿ ಉಳ್ಳಾಲ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಲಾಯಿತು.

ಈ ಸಂದರ್ಭದಲ್ಲಿ ಸೈಯದ್ ತ್ವಾಹ ಮೀಂಪ್ರಿ, ಫಯಾಝ್ ಕಿನ್ಯ, ಉಸ್ಮಾನ್ ಝುಹ್ರಿ ಕುರಿಯ, ಮೂಸಕುಂಞ ಬದ್ರಿಯನಗರ, ಸನಾಹು ಕೂಡಾರ, ಅಯ್ಯೂಬ್ ಖುತುಬಿನಗರ, ಬಶೀರ್ ಕೂಡಾರ, ಆಶಿಕ್ ಮೀಂಪ್ರಿ, ಫಯಾಝ್ ಉಕ್ಕುಡ, ರಿಝ್ವಾನ್ ಮೀಂಪ್ರಿ, ಮೊಯಿದಿನ್ ಮೀಂಪ್ರಿ, ಸಫ್ವಾನ್ ಮೀಂಪ್ರಿ ಮುಂತಾದ ನಾಯಕರು ಉಪಸ್ಥಿತರಿದ್ದರು.

ವರದಿ:ಫಯಾಝ್ ಕಿನ್ಯ















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ