ಕೊಣಾಜೆ:ಎಸ್ ವೈ ಎಸ್,ಎಸ್ಸೆಸ್ಸೆಫ್ ಹಿದಾಯತ್ ನಗರ ಅಸೈ ಇದರ ವತಿಯಿಂದ ಖಾಝಿ ಸ್ವೀಕಾರ ಸಮಾರಂಭ ಹಾಗೂ ಬುರ್ದಾ ಮಜ್ಲಿಸ್ ಕಾರ್ಯಕ್ರಮ ನಡೆಯಲಿದೆ.

ಜ.17 ಗುರುವಾರ ಸಂಜೆ SჄS& SSF ಇದರ ಅಧೀನ ಸಂಸ್ಥೆ ಸ್ವಹಾಬ ಜುಮ್ಮಾ ಮಸ್ಜಿದ್ ಹಾಗೂ ಅಲ್ ಮದ್ರಸತುಲ್ ಜಮಾಲಿಯ್ಯ ಹಿದಾಯತ್ ನಗರ ಅಸೈ ಇದರ ಮೊಹಲ್ಲಾ ಖಾಝಿಯಾಗಿ ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಕೂರತ್ ರವರು ಅಧಿಕಾರ ಸ್ವೀಕರಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ತಾಜುಲ್ ಫುಖಹಾಅ್ ಬೇಕಲ್ ಉಸ್ತಾದ್, ಶರಫುಲ್ ಉಲಮಾ ಅಬ್ಬಾಸ್ ಉಸ್ತಾದ್, ಸಯ್ಯಿದ್ ಶರಫುದ್ದೀನ್ ತಂಙಳ್, ಹುಸೈನ್ ಸಅದಿ ಕೆ.ಸಿ.ರೋಡು, ಜಿ.ಯಂ ಕಾಮಿಲ್ ಸಖಾಫಿ,ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ, ಕೆ. ಎಂ ಸಿದ್ದೀಕ್ ಮೋಂಟುಗೋಳಿ, ಸಚಿವರಾದ ಯು.ಟಿ.ಖಾದರ್, ಝಮೀರ್ ಅಹ್ಮದ್ ಖಾನ್ ಹಾಗೂ ಹಲವಾರು ಉಲಮಾ ಉಮರಾ ಹಾಗೂ ರಾಜಕೀಯ ಶೈಕ್ಷಣಿಕ ನಾಯಕರು ಭಾಗವಹಿಸಲಿದ್ದಾರೆ.
ಸಂಜೆ 3:00 ಕ್ಕೆ ಅಸೈಗೋಳಿ ಜಂಕ್ಷನ್ ನಿಂದ ಅಸೈ ತನಕ ಸಯ್ಯಿದ್ ಕೂರತ್ತ್ ತಂಙಳ್ ರವರನ್ನು ಜಾಥಾ ಮೂಲಕ ಕರೆತರಲಾಗುವುದು.

ದಿನಾಂಕ 18-1-2019 ರಂದು ರಾತ್ರಿ ಗಂಟೆ 8 ಕ್ಕೆ ಸರಿಯಾಗಿ ಸಯ್ಯಿದ್ ತ್ವಾಹಾ ತಂಙಳ್ ಪೂಕಟ್ಟೂರ್ ನೇತೃತ್ವದ ತೈಬಾದಿಯಾ ತಂಡದಿಂದ ಬೃಹತ್ ಬುರ್ದಾ ಮಜ್ಲಿಸ್ ನಡೆಯಲಿದೆ.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್