ಕೆ. ಸಿ ರೋಡ್: SSF ತಲಪಾಡಿ ಸೆಕ್ಟರ್ ಗೆ ಒಳಪಟ್ಟ ಕಾಟುಂಗರೆ ಗುಡ್ಡೆ ಶಾಖೆಯ 2018-19ನೇ ಸಾಲಿನ ವಾರ್ಷಿಕ ಮಹಾ ಸಭೆಯು 06/12/2018ರಂದು ಮಹ್ರೂಫ್ರ ಅಧ್ಯಕ್ಷತೆಯಲ್ಲಿ ನಡೆಯಿತು.
ಅಧ್ಯಕ್ಷರಾಗಿ ಯೂಸುಫ್ ರವರನ್ನು ನೇಮಕ ಮಾಡಲಾಯಿತು. ಉಪಾಧ್ಯಕ್ಷರಾಗಿ ಮುಹಮ್ಮದ್ ಆಶಿಕ್, ನೌಮಾನ್, ಪ್ರ. ಕಾರ್ಯದರ್ಶಿಯಾಗಿ ಮುಹಮ್ಮದ್ ಫಯಾಝ್ ಹಾಗು ಜೊತೆ ಕಾರ್ಯದರ್ಶಿಯಾಗಿ ಅಝ್ಮನ್ ,ಅನಾನ್ ರನ್ನು ನೇಮಕ ಮಾಡಲಾಯಿತು. ಕೋಶಾಧಿಕಾರಿಯಾಗಿ ಅಬ್ದುಲ್ ಮುಬಾರಕ್ ರನ್ನು ಆಯ್ಕೆಮಾಡಲಾಯಿತು.
ಸಭೆಯಲ್ಲಿ ಚುನಾವಣಾ ಅಧಿಕಾರಿಗಳಾದ ಸಿರಾಜ್ , ಶಿಹಾಬ್ ಹಾಜರಿದ್ದರು. ಮಹ್ರೂಫ್ ಅಧ್ಯಕ್ಷತೆ ವಹಿಸಿದ್ದರು.
ಸೆಕ್ಟರ್ ಕಾರ್ಯದರ್ಶಿ ಅನ್ವೀಝ್ ಸಭೆಯನ್ನು ನಿಯಂತ್ರಿಸಿದರು. ಈ ಸಂದರ್ಭದಲ್ಲಿ ಅಲ್ತಾಫ್ ಕೆ. ಸಿ. ರೋಡ್ ಸಹಿತ ಸೆಕ್ಟರ್ ಹಾಗು ಶಾಖಾ ನಾಯಕರು, ಕಾರ್ಯಕರ್ತರೂ ಉಪಸ್ಥಿತಿಯಿದ್ದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ