ಉಪ್ಪಿನಂಗಡಿ:ದರ್ಸ್ ಸೇವಾರಂಗದಲ್ಲಿ 40 ವರ್ಷ ಪೂರ್ತಿಗೊಳಿಸಿದ ಅಝ್ಹರಿಯಾ ಮಂಗಳೂರಿನಲ್ಲಿ ಪ್ರಿನ್ಸಿಫಾಲ್ ಆಗಿ ಸೇವೆ ಸಲ್ಲಿಸುತ್ತಿರುವ ಅಲ್ ಹಾಜ್ ಕೆ.ಎಂ ಹೈದರ್ ಮದನಿ ಕರಾಯ ಉಸ್ತಾದರಿಗೆ ಗೌರವಾರ್ಪಣಾ ಸಮ್ಮೇಳನ ಜನವರಿ 19 ಶನಿವಾರ ಸಂಜೆ 5:00 ಗಂಟೆಗೆ ಉಪ್ಪಿನಂಗಡಿ ಎಚ್.ಎಂ ಗ್ರೌಂಡ್ ನಲ್ಲಿ ನಡೆಯಲಿದೆ.
ಅಸ್ಸಯ್ಯಿದ್ ಇಸ್ಮಾಯಿಲ್ ತಂಙಳ್ ಉಜಿರೆ ಅದ್ಯಕ್ಷತೆಯಲ್ಲಿ ಅಸ್ಸಯ್ಯಿದ್ ಕೂರತ್ ತಂಙಳ್ ದುಆದೊಂದಿಗೆ ತಾಜುಲ್ ಫುಕಹಾಹ್ ಬೇಕಲ್ ಉಸ್ತಾದ್ ಉದ್ಘಾಟಿಸಲಿದ್ದು ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ಮಾಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ