ಮಡಿಕೇರಿ : ಕರ್ನಾಟಕದ ಮುಸ್ಲಿಮರ ಧಾರ್ಮಿಕ ಶೈಕ್ಷಣಿಕ ರಾಜಕೀಯ ಸಾಮಾಜಿಕ ಸ್ಥಿತಿಗತಿಗಳ ಪ್ರಸಕ್ತ ವರದಿಯನ್ನು ಮುಂದಿಟ್ಟು ಸಮುದಾಯದ ಸರ್ವತೋಮುಖ ಅಭಿವೃದ್ಧಿಯ ಗುರಿಯನ್ನಿಟ್ಡುಕೊಂಡು ಜನವರಿ 27 ರಂದು ಬೆಂಗಳೂರಿನ ಮಿಲ್ಲರ್ಸ್ ರಸ್ತೆಯ ಹಳೆ ಹಜ್ ಕ್ಯಾಂಪ್ ಮೈದಾನದಲ್ಲಿ ನೂತನವಾಗಿ ರೂಪುಗೊಳ್ಳುವ ಕರ್ನಾಟಕ ಮುಸ್ಲಿಂ ಜಮಾ ಅತ್ ನ ಪೋಸ್ಟರನ್ನು ಕೊಡಗು ಸಹಾಯಕ ಖಾಝಿ ಎಡಪ್ಪಾಲ ಉಮರ್ ಮುಸ್ಲಿಯಾರ್ ಕರ್ನಾಟಕ ನಗರಾಭಿವೃದ್ಧಿ ಸಚಿವ ಯು ಟಿ ಖಾದರ್ ರವರಿಗೆ ನೀಡುವ ಮೂಲಕ ಮಡಿಕೇರಿ ಕುಶಾಲನಗರದ ಪ್ರವಾಸಿ ಮಂದಿರದಲ್ಲಿ ಬಿಡುಗಡೆಗೊಳಿಸಿದರು.


ಮುಸ್ಲಿಂ ಜಮಾ ಅತ್ ರಾಜ್ಯ ಕೋ ಅರ್ಡಿನೇಟರ್ ಮಾಜಿ ರಾಜ್ಯ ವಕ್ಫ್ ಸದಸ್ಯ ಮೌಲಾನಾ ಶಾಫಿ ಸ ಅದಿ ಬೆಂಗಳೂರು, ಎಸ್ಸೆಸ್ಸೆಫ್ ರಾಜ್ಯ ಅದ್ಯಕ್ಷ ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ,ಕೊಡಗು ಜಿಲ್ಲಾ ವಕ್ಫ್ ಅದ್ಯಕ್ಷ ಹಮೀದ್ ಕಡಬಗೆರೆ,ಎಸ್ ವೈ ಎಸ್ ಬೆಂಗಳೂರು ಜಿಲ್ಲಾ ಅದ್ಯಕ್ಷ ಬಶೀರ್ ಸ ಅದಿ, ಉಪಾಧ್ಯಕ್ಷ ಇಸ್ಮಾಯಿಲ್ ಸ ಅದಿ ಕಿನ್ಯ,ಎಸ್ಸೆಸ್ಸೆಫ್ ರಾಜ್ಯ ಸಮಿತಿ ಸದಸ್ಯ ಅಬ್ದುರ್ರಹ್ಮಾನ್ ಮೊಗರ್ಪಣೆ, ಮುಸ್ಲಿಂ ಜಮಾ ಅತ್ ಬೆಂಗಳೂರು ಜಿಲ್ಲಾ ಕೋ ಅರ್ಡಿನೇಟರ್ ಹಬೀಬ್ ನಾಳ,
ಕೊಡಗು ಜಿಲ್ಲಾ ಎಸ್ ವೈ ಎಸ್ ಅದ್ಯಕ್ಷ ಹಫೀಲ್ ಸ ಅದಿ ,ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡ ಯಾಕೂಬ್ ಬಜಪಳ್ಳಿ, ಎಸ್ ವೈ ಎಸ್ ಜಿಲ್ಲಾನಾಯಕ ಯೂಸುಪ್ ಹಾಜಿ ಕೊಂಡಂಗೇರಿ, ಮೈಸೂರು ಜಿಲ್ಲಾ ಮುಸ್ಲಿಂ ಜಮಾ ಅತ್ ಕೋ ಆರ್ಡಿ ನೇಟರ್ ಇಬ್ರಾಹಿಂ ನ ಈಮಿ ಮುಂತಾದವರು ಉಪಸ್ಥಿತಿ ಯಿದ್ದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ