ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಧಾರವಾಡ ಜಿಲ್ಲಾ ಸಮಾವೇಶ ಹುಬ್ಬಳ್ಳಿ ಸಖಾಫತ್ ಮಹಲ್ ನಲ್ಲಿ ನಡೆಯಿತು
ಎಸ್ ವೈ ಎಸ್ ಉತ್ತರ ಕರ್ನಾಟಕ ಮೂವ್ಮೆಂಟ್ ಅಧ್ಯಕ್ಷ ಮೌಲಾನಾ ಅಬೂ ಸುಫ್ಯಾನ್ ಮದನಿಯ ಅಧ್ಯಕ್ಷತೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ| ಎಮ್ಮೆಸ್ಸೆಂ. ಝೈನೀ ಕಾಮಿಲ್ ಉದ್ಘಾಟಿಸಿದರು
ನೂತನ ಜಿಲ್ಲಾಧ್ಷಕ್ಷರಾಗಿ ಅಲ್ಹಾಜ್ ಜಮಾಲುದ್ದೀನ್ ಹಡಗಲಿ ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಉವೈಸ್ ಮನ್ಝರಿ ಹುಬ್ಬಳ್ಳಿ, ಕೋಶಾಧಿಕಾರಿಯಾಗಿ ಡಾ. ತಸ್ನೀಂ ಧಾರವಾಡ,
ಉಪಾಧ್ಯಕ್ಷರಾಗಿ ಮುಹಮ್ಮದ್ ಹನೀಫ್ ಎಂ.ಬಿ.ಸಾಬ್ ಮಿಶ್ರಿಕೋಟ್, ಅಬ್ದುಲ್ ರಹ್ಮಾನ್ ನವಲಗುಂದ, ಅಬ್ದುಲ್ ಖಾದರ್ ಅಣ್ಣಿಗೇರಿ,
ಕಾರ್ಯದರ್ಶಿಗಳಾಗಿ ಮುಹಮ್ಮದ್ ಫಾರೂಖ್ ಮೌಲಾನಿ ದರ್ಗಾ, ಮಹ್ಬೂಬ್ ಕೇಶವಪುರ, ಸಯ್ಯಿದ್ ಬಾದ ಶಾಹ್ ಇಂಗಲಹಳ್ಳಿ, ಹಾಗೂ ಹದಿನೈದು ಮಂದಿ ಕಾರ್ಯಕಾರಿ ಸದಸ್ಯರನ್ನು ಆರಿಸಲಾಯಿತು
ಸಮಾವೇಶದಲ್ಲಿ ಎಸ್.ಎಸ್.ಎಫ್ .ಜಿಲ್ಲಾ ಉಪಾಧ್ಯಕ್ಷ ಹುಸೈನ್ ಸಅದಿ ಹೊಸ್ಮಾರ್ ಸ್ವಾಗತಿಸಿದರು, ಎಸ್ಸೆಸ್ಸೆಫ್ ರಾಜ್ಯ ಸಮಿತಿ ಸದಸ್ಯ ಮುಸ್ತಫಾ ನಈಮಿ , ಉವೈಸ್ ಮನ್ಝರಿ ಭಾಷಣ ಮಾಡಿದರು















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ