ದುಬೈ: ಕೊಲ್ಲಿಯಿಂದ ಕಣ್ಣೂರಿಗೆ ಇನ್ನಷ್ಟು ಏರ್ ಇಂಡಿಯಾ ವಿಮಾನಗಳು ಹಾರಾಡಲಿವೆ. ಏರ್ ಇಂಡಿಯಾ ಎಕ್ಸ್ ಪ್ರೆಸ್ ಬಹ್ರೈನ್ ಮೂಲಕ ಮಸ್ಕತ್ ಮತ್ತು ಕುವೈತ್ ಗೆ ಹೊಸ ಸೇವೆಗಳನ್ನು ಘೋಷಿಸಿದ್ದು, ಮಾರ್ಚ್ ಅಂತ್ಯದ ವೇಳೆಗೆ ಸೇವೆ ಪ್ರಾರಂಭಿಸಲಾಗುವುದು.
ಕಣ್ಣೂರ್ – ಶಾರ್ಜಾ ಸೇವೆಯನ್ನು ದಿನನಿತ್ಯವೂ ನಡೆಸಲು ನಿರ್ಧರಿಸಲಾಗಿದೆ. ಕಣ್ಣೂರಿನಿಂದ ಅಬುಧಾಬಿ-ದೋಹಾ ಸೇವೆಗಳನ್ನು ಹೆಚ್ಚಿಸಲಾಗುವುದರೊಂದಿಗೆ ಕೋಝಿಕ್ಕೋಡ್ನಿಂದ ರಿಯಾದ್ಗೂ ಸೇವೆಗಳನ್ನು ಹೆಚ್ಚಿಸಲಾಗುವುದು.
ಏರ್ ಇಂಡಿಯಾ ಎಕ್ಸ್ ಪ್ರೆಸ್ ನ ಸಿಇಒ ಕೆ. ಶ್ಯಾಮ್ ಸುಂದರ್ ದುಬೈನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಘೋಷಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ