janadhvani

Kannada Online News Paper

ದಾರುಲ್ ಹುದಾ ತಂಬಿನಮಕ್ಕಿ ಬೆಳ್ಳಾರೆ ಅಬುದಾಬಿ ಸಮಿತಿ ವತಿಯಿಂದ ಬೃಹತ್ ಜಲ್ಸತುಲ್ ಖಾದಿರಿಯಾ ಮಜ್ಲಿಸ್ ಹಾಗೂ ನೂತನ ಸಮಿತಿ ರಚನೆ…

ಸೋಮವಾರ ರಾತ್ರಿ ಭಾರತೀಯ ಕಾಲಮಾನ 9.10ಕ್ಕೆ ಕರಿಪುರದಿಂದ ಹಾರಿದ ವಿಮಾನ ಸೌದಿ ಕಾಲಮಾನ 12ಕ್ಕೆ ಜಿದ್ದಾದಲ್ಲಿ ಇಳಿಯಬೇಕಿತ್ತು

ಸಿಖ್ ಹತ್ಯಾಕಾಂಡದ 40 ನೇ ವಾರ್ಷಿಕೋತ್ಸವದಂದು ಏರ್ ಇಂಡಿಯಾ ವಿಮಾನದ ಮೇಲೆ ದಾಳಿ ಮಾಡಬಹುದು ಎಂದು ಅವನು ಹೇಳಿದ್ದಾನೆ.

ಸೌದಿಯ ನಿಷೇಧಿತ ಪಟ್ಟಿಯಲ್ಲಿರುವ ಸಂಘಟನೆಯಾಗಿದೆ ಹಮಾಸ್ . ಆದರೆ ಸೌದಿ ಅರೇಬಿಯಾ ಅಕ್ಟೋಬರ್ 7 ರಿಂದ ಹಮಾಸ್ ವಿರುದ್ಧ ಯಾವುದೇ ಬಹಿರಂಗ ಹೇಳಿಕೆ ನೀಡಿಲ್ಲ.

ಮಾಣಿ : ಕರ್ನಾಟಕ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಸಾಹಿತ್ಯೋತ್ಸವ -2024 ಕಾರ್ಯಕ್ರಮವು ಸೂರಿಕುಮೇರು ಆಟದ ಮೈದಾನದಲ್ಲಿ…

ಮಂಗಳೂರು ತಾಲೂಕಿನ ಸುರತ್ಕಲ್, ಕಾಟಿಪಳ್ಳ ಮಿಸ್ಬಾಹ್ ನಾಲೆಜ್ ಫೌಂಡೇಶನ್ (ರಿ) ಸಮೂಹ ಸಂಸ್ಥೆಗಳ ನೂತನ ಅಧ್ಯಕ್ಷರಾಗಿ ಉದ್ಯಮಿ, ಸಮಾಜ ಸೇವಕ…

ಮಂಗಳೂರು: ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ ವೆಸ್ಟ್ ಜಿಲ್ಲೆಯ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಉಪಾಧ್ಯಕ್ಷರಾಗಿದ್ದ ಹಿರಿಯ ನಾಯಕ ಅಲಿಕುಂಞಿ ಹಾಜಿ…

ವಲಸೆ ಮತ್ತು ಗಡಿ ಭದ್ರತಾ ಕಾನೂನುಗಳನ್ನು ಉಲ್ಲಂಘಿಸಿದ ಮತ್ತು ವಿವಿಧ ಅಪರಾಧಗಳಲ್ಲಿ ಶಿಕ್ಷೆಗೊಳಗಾದ ಜನರನ್ನು ಗಡೀಪಾರು ಮಾಡಲಾಗಿದೆ.

ಪರಿಷ್ಕೃತ ವೇಗದ ಮಿತಿಗಳನ್ನು ಅನುಸರಿಸಲು, ಕಣಿವೆಗಳನ್ನು ತಪ್ಪಿಸಿ ಮತ್ತು ಪ್ರಥಮ ಚಿಕಿತ್ಸಾ ಕಿಟ್‌ಗಳನ್ನು ಕೊಂಡೊಯ್ಯಲು ಅಧಿಕಾರಿಗಳು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.

ಅಲ್ ಸಿಲಾ, ರುವೈಸ್, ಮಿರ್ಫಾ, ಅಬುಧಾಬಿ, ದುಬೈ, ಶಾರ್ಜಾ, ದೈದ್ ಮತ್ತು ಫುಜೈರಾ ಮುಂತಾದ ನಗರಗಳನ್ನು ಎತ್ತಿಹಾದ್ ರೈಲು ಸಂಪರ್ಕಿಸುತ್ತದೆ.

‘ವಕ್ಫ್ ಆಸ್ತಿಗಳ ಪಟ್ಟಿ ಹೊರಬಿದ್ದಿದೆ – ಸಂಸತ್ ಭವನ, ಸುತ್ತಮುತ್ತಲಿನ ಪ್ರದೇಶಗಳು, ವಸಂತ ವಿಹಾರದಿಂದ ವಿಮಾನ ನಿಲ್ದಾಣದ ವರೆಗಿನ  ಪ್ರದೇಶಗಳನ್ನು ವಕ್ಫ್ ಆಸ್ತಿಯೊಂದಿಗೆ ನಿರ್ಮಿಸಲಾಗಿದೆ. ವಿಮಾನ ನಿಲ್ದಾಣವನ್ನೂ ವಕ್ಫ್ ಆಸ್ತಿಯನ್ನು ಬಳಸಿ ನಿರ್ಮಿಸಲಾಗಿದೆ ಎಂದೂ ಜನರು  ಹೇಳುತ್ತಿದ್ದಾರೆ’

ಮಸೀದಿಗಳು, ದೇವಾಲಯಗಳು ಅಥವಾ ಚರ್ಚ್‌ಗಳು ಸಾರ್ವಜನಿಕ ಸ್ಥಳಗಳಲ್ಲ. ಪ್ರತಿ ಧಾರ್ಮಿಕ ಸಮುದಾಯಕ್ಕೆ ಸಂವಿಧಾನ ನೀಡಿರುವ ಆರಾಧನಾ ಸ್ವಾತಂತ್ರ್ಯವನ್ನು ಬಳಸಿಕೊಂಡು ಪೂಜಾ ಗೃಹಗಳನ್ನು ನಿರ್ಮಿಸಲಾಗಿದೆ. ಅವುಗಳನ್ನು ಸಾರ್ವಜನಿಕ ಸ್ಥಳಗಳಂತೆ ನೋಡುವ ಮೂಲಕ ಆ ಸ್ವಾತಂತ್ರ್ಯವನ್ನು ಹಾಳು ಮಾಡಲಾಗುತ್ತಿದೆ.

ಸೌದಿ ಅರೇಬಿಯಾ: ಉಮ್ರಾ ನಿರ್ವಹಸಲು ಕುಟುಂಬದೊಂದಿಗೆ ಊರಿನಿಂದ ಮಕ್ಕ ಮದೀನಾ ಯಾತ್ರೆ ಮುಗಿಸಿ ಕುಟುಂಬದವರು ಊರಿಗೆ ತಲುಪಿದ್ದರೂ ಉಸ್ತಾದರು ಮಾತ್ರ…

ಇದನ್ನೂ ಓದಿರಿ...