ಉಪ್ಪಿನಂಗಡಿ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ಎಸ್ಎಸ್ಎಫ್) ಮಠ ಶಾಖೆ ಇದರ ವಾರ್ಷಿಕ ಮಹಾಸಭೆಯು ದಿನಾಂಕ 21/01/19 ನೇ ಗುರುವಾರ ಸಿರಾಜ್ ಸಖಾಫಿ ಮಠ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
SSF ಮಠ ಶಾಖೆಯ ಮಾಜಿ ಅಧ್ಯಕ್ಷರಾದ ಸಿರಾಜ್ ಸಖಾಫಿ ಮಠರವರು ಸಂಘಟನಾ ತರಗತಿ ನಡೆಸಿ ಕೊಟ್ಟರು, SSF ಉಪ್ಪಿನಂಗಡಿ ಸೆಕ್ಟರ್ ಆದ್ಯಕ್ಷರಾದ ಹಾರಿಸ್ ಸಖಾಫಿಯವರು ಸಂಘಟನೆ ಯಾಕೆ ಅದರ ಅನಿವಾರ್ಯದ ಕುರಿತು ಕಾರ್ಯಕರ್ತರಿಗೆ ಮನಮುಟ್ಟುವ ಶೈಲಿಯಲ್ಲಿ ತರಗತಿ ನಡೆಸಿದರು.
ಇದೇ ವೇಳೆ 22 ಸದಸ್ಯರನ್ನು ಒಳಗೊಂಡ ನೂತನ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಕಾಸಿಂ ಕೊಪ್ಪಳ, ಉಪಾಧ್ಯಕ್ಷರುಗಳಾಗಿ ಹನೀಫ್ ಕೊಪ್ಪಳ, ರಫೀಕ್ ಶೇಕಬ್ಬ, ಪ್ರ,ಕಾರ್ಯದರ್ಶಿಯಾಗಿ ನೌಫಲ್ ಹಿರ್ತಡ್ಕ, ಜತೆ ಕಾರ್ಯದರ್ಶಿಗಳಾಗಿ ಇರ್ಶಾದ್, ಹಮೀದ್ ಹಿರ್ತಡ್ಕ, ಕೋಷಾದಿಕಾರಿಯಾಗಿ ಕೈಸ್ ಕೊಪ್ಪಳ, ಕ್ಯಾಂಪಸ್ ಕಾರ್ಯದರ್ಶಿಯಾಗಿ ಮುಝಮ್ಮಿಲ್ ಹಿರ್ತಡ್ಕ, ಸೇರಿದಂತೆ 22 ಮಂದಿಯ ಹೊಸ ಕಮಿಟಿಯನ್ನು ಆರಿಸಲಾಯಿತು.
ಝುಬೈರ್ ಮುಸ್ಲಿಯಾರ್ ಕಿರಾಅತ್ ಪಠಿಸಿ, ಅಬ್ದುರ್ರಹ್ಮಾನ್ ಕೊಪ್ಪಲ ಲೆಕ್ಕ ಪತ್ರ ವರದಿ ಮಂಡಿಸಿದರು.
ವರದಿ:ರಿಯಾ ನೆಲ್ಯಾಡಿ















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ