ಉಪ್ಪಿನಂಗಡಿ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ಎಸ್ಎಸ್ಎಫ್) ಮಠ ಶಾಖೆ ಇದರ ವಾರ್ಷಿಕ ಮಹಾಸಭೆಯು ದಿನಾಂಕ 21/01/19 ನೇ ಗುರುವಾರ ಸಿರಾಜ್ ಸಖಾಫಿ ಮಠ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
SSF ಮಠ ಶಾಖೆಯ ಮಾಜಿ ಅಧ್ಯಕ್ಷರಾದ ಸಿರಾಜ್ ಸಖಾಫಿ ಮಠರವರು ಸಂಘಟನಾ ತರಗತಿ ನಡೆಸಿ ಕೊಟ್ಟರು, SSF ಉಪ್ಪಿನಂಗಡಿ ಸೆಕ್ಟರ್ ಆದ್ಯಕ್ಷರಾದ ಹಾರಿಸ್ ಸಖಾಫಿಯವರು ಸಂಘಟನೆ ಯಾಕೆ ಅದರ ಅನಿವಾರ್ಯದ ಕುರಿತು ಕಾರ್ಯಕರ್ತರಿಗೆ ಮನಮುಟ್ಟುವ ಶೈಲಿಯಲ್ಲಿ ತರಗತಿ ನಡೆಸಿದರು.
ಇದೇ ವೇಳೆ 22 ಸದಸ್ಯರನ್ನು ಒಳಗೊಂಡ ನೂತನ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಕಾಸಿಂ ಕೊಪ್ಪಳ, ಉಪಾಧ್ಯಕ್ಷರುಗಳಾಗಿ ಹನೀಫ್ ಕೊಪ್ಪಳ, ರಫೀಕ್ ಶೇಕಬ್ಬ, ಪ್ರ,ಕಾರ್ಯದರ್ಶಿಯಾಗಿ ನೌಫಲ್ ಹಿರ್ತಡ್ಕ, ಜತೆ ಕಾರ್ಯದರ್ಶಿಗಳಾಗಿ ಇರ್ಶಾದ್, ಹಮೀದ್ ಹಿರ್ತಡ್ಕ, ಕೋಷಾದಿಕಾರಿಯಾಗಿ ಕೈಸ್ ಕೊಪ್ಪಳ, ಕ್ಯಾಂಪಸ್ ಕಾರ್ಯದರ್ಶಿಯಾಗಿ ಮುಝಮ್ಮಿಲ್ ಹಿರ್ತಡ್ಕ, ಸೇರಿದಂತೆ 22 ಮಂದಿಯ ಹೊಸ ಕಮಿಟಿಯನ್ನು ಆರಿಸಲಾಯಿತು.
ಝುಬೈರ್ ಮುಸ್ಲಿಯಾರ್ ಕಿರಾಅತ್ ಪಠಿಸಿ, ಅಬ್ದುರ್ರಹ್ಮಾನ್ ಕೊಪ್ಪಲ ಲೆಕ್ಕ ಪತ್ರ ವರದಿ ಮಂಡಿಸಿದರು.
ವರದಿ:ರಿಯಾ ನೆಲ್ಯಾಡಿ















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ