ನರಿಂಗಾನ,ಜ 26: ಅಲ್ ಮದೀನಾ ಮಂಜನಾಡಿ ಸಂಸ್ಥೆಯು ಭವ್ಯ ಭಾರತದ 70 ನೇ ಗಣರಾಜೋತ್ಸವವನ್ನು ಆಚರಿಸಲಾಯಿತು.
ಸಂಸ್ಥೆಯ ಸಾರಥಿ ಶೈಖುನಾ ಶರಫುಲ್ ಉಲಮಾ ರವರ ಆರ್ಶೀವಾದದೊಂದಿಗೆ ಜನರಲ್ ಮ್ಯಾನೇಜರ್ ಅಬ್ದುಲ್ ಖಾದರ್ ಸಖಾಫಿ ಧ್ವಜಾರೋಹಣಗೈದು ಉದ್ಘಾಟನೆ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಅ್ ವಾ ಕಾಲೇಜು ಮುದರ್ರಿಸ್ ಅಬ್ದುಲ್ ಅಝೀಝ್ ಅಹ್ಸನಿ ವಹಿಸಿದರು.ಅಶ್ರಫ್ ಸಖಾಫಿ ಪ್ರಾಸ್ತಾವಿಕ ಭಾಷಣವನ್ನು ಮಂಡಿಸಿದರು.
ವೇದಿಕೆಯಲ್ಲಿ ಸಿಲ್ವರ್ ಜುಬುಲಿ ಹಾಡನ್ನು ಪ್ರಕಾಶನ ಮಾಡಲಾಯಿತು.
ದಅ್ ವಾ ಕಾಲೇಜು ಮುದರ್ರಿಸ್ ಅಬ್ದುರ್ರಹ್ಮಾನ್ ಅಹ್ಸನಿ, ರಿಸಾಲ ಅಕಾಡೆಮಿ ಪ್ರಾಧ್ಯಾಪಕರಾದ ಕಬೀರ್ ಸಅದಿ, ಹಿಫ್ಳುಲ್ ಖುರ್ ಆನ್ ಕಾಲೇಜು ಪ್ರಾಧ್ಯಾಪಕರಾದ ಹಾಫಿಳ್ ಮರ್ಶದ್ ಹುಮೈದಿ, ಹಾಫಿಳ್ ಇಸ್ಮಾಯಿಲ್ ಹನೀಫಿ, ನೋರ್ತ್ ಕರ್ನಾಟಕ ಹೋಮ್ ಬದುರುದ್ದೀನ್ ಹಿಮಮಿ, ಅಬ್ರಾರ್ ಫಾಝಿಲಿ ಬಿಹಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಸಅದ್ ಮೊಂಟುಗೋಳಿ ನಿರೂಪಿಸಿದರು. ಬಿಶಾರತುಲ್ ಮದೀನಾ ಅಧ್ಯಕ್ಷ ಅನೀಸ್ ಸುರತ್ಕಲ್ ಸ್ವಾಗತಿಸಿ, ನೌಫಲ್ ಮಲಾರ್ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್