ರಿಯಾದ್: ಉಭಯ ರಾಷ್ಟ್ರಗಳ ಮಧ್ಯೆ ಸಂಬಂಧವನ್ನು ಮತ್ತಷ್ಟು ಉತ್ತಮಗೊಳಿಸುವ ಅಂಗವಾಗಿ ಸೌದಿಯ ರಾಜಕುಮಾರ ಮುಹಮ್ಮದ್ ಬಿನ್ ಸಲ್ಮಾನ್ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿದೆ.
ಸುರಕ್ಷೆ ಸಹಿತ ಆಂತರಿಕ ವಲಯದಲ್ಲಿ ಸಂಯುಕ್ತವಾದ ಯೋಜನೆಯು ಈ ಭೇಟಿಯ ಗುರಿ ಎನ್ನಲಾಗಿದೆ.ಆದರೆ, ಈ ಭೇಟಿ ಬಗ್ಗೆ ಅಧಿಕೃತವಾಗಿ ದೃಢೀಕರಿಸಿಲ್ಲ. ಭಾರತದಲ್ಲಿ ಸೌದಿಯು ಶಕ್ತಿ, ರಕ್ಷಣಾ, ಆಹಾರ ಭದ್ರತೆ ಮತ್ತು ನಿರ್ಮಾಣ ವಲಯದಲ್ಲಿ ಹೂಡಿಕೆಯನ್ನು ಇನ್ನಷ್ಟು ವೃದ್ದಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಹಮ್ಮದ್ ಬಿನ್ ಸಲ್ಮಾನ್ ರಾಜಕುಮಾರರ ನಡುವೆ ಕಳೆದ ನವೆಂಬರ್ನಲ್ಲಿ ಐರಿಸ್ನಲ್ಲಿ ನಡೆದ ಭೇಟಿಯಲ್ಲಿ ನಿರ್ಣಯಿಸಲಾಗಿತ್ತು.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು